ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉದ್ಯೋಗಾವಕಾಶ ಕಲ್ಪಿಸಲಿ

ಅಕ್ಷರ ಗಾತ್ರ

ಹರಿಹರದ ಯೋಧ ಜಾವಿದ್ ವೀರಮರಣವನ್ನಪ್ಪಿ ಎರಡು ವರ್ಷಗಳಾದರೂ ಮೃತ ಯೋಧನ ಪತ್ನಿ ಇನ್ನೂ ಕೆಲಸಕ್ಕಾಗಿ ಅಲೆದಾಡುತ್ತಿರುವುದನ್ನು ಕೇಳಿ ಬೇಸರವಾಯಿತು. ಒಬ್ಬ ಯೋಧ ಹುತಾತ್ಮನಾದ ಸಂದರ್ಭದಲ್ಲಿ ಎಲ್ಲ ಪಕ್ಷಗಳ ರಾಜಕಾರಣಿಗಳೂ ಸ್ಪರ್ಧೆಗಿಳಿದಂತೆ ತಂಡೋಪತಂಡವಾಗಿ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳುತ್ತಾರೆ. ಈ ನೆಪದಲ್ಲಿ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಾರೆ. ರಾಜಕಾರಣಿಗಳು, ಮೊದಲು ಇಂತಹವರ ನೆರವಿಗೆ ಧಾವಿಸಿ ಉದ್ಯೋಗಾವಕಾಶ ಕಲ್ಪಿಸಿಕೊಡಬೇಕಾಗಿದೆ. ಅದೇ ನಾವು ಯೋಧರಿಗೆ ಕೊಡುವ ನಿಜವಾದ ಗೌರವ.

ಮುರುಗೇಶ ಡಿ., ದಾವಣಗೆರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT