ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಣ ಕೊಡುವುದು ಎಂದು?

Last Updated 3 ಆಗಸ್ಟ್ 2018, 19:30 IST
ಅಕ್ಷರ ಗಾತ್ರ

ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಲೆಕ್ಕಶಾಸ್ತ್ರ ವಿಷಯದ ಮೌಲ್ಯಮಾಪನವು ಮಾರ್ಚ್‌ 25ರಿಂದ ಏಪ್ರಿಲ್‌ 9ರವರೆಗೆ ಬೆಂಗಳೂರಿನಲ್ಲಿ ನಡೆದಿತ್ತು. ಆದರೆ ಮೌಲ್ಯಮಾಪನ ಮಾಡಿದ ಅನೇಕ ಉಪನ್ಯಾಸಕರ ಸಂಭಾವನೆಯು ಈವರೆಗೆ ಪಾವತಿಯಾಗಿಲ್ಲ. ಪಿಯು ಮಂಡಳಿಯ ಸಂಬಂಧಪಟ್ಟ ವಿಭಾಗಕ್ಕೆ ಹಲವುಬಾರಿ ದೂರವಾಣಿ ಕರೆ ಮಾಡಲಾಗಿದೆ. ಪತ್ರವನ್ನೂ ಕಳುಹಿಸಲಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಬೇಕು.

-ಸಬಾಸ್ಟಿನ್ ಮ್ಯಾಥ್ಯೂಸ್, ರಿಪ್ಪನ್‍ಪೇಟೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT