<p>ರಾಘವೇಶ್ವರ ಭಾರತೀ ಸ್ವಾಮೀಜಿ ವಿರುದ್ಧದ ಪ್ರಕರಣದಿಂದ 10ನೇ ನ್ಯಾಯಮೂರ್ತಿ ಹಿಂದೆ ಸರಿದಿದ್ದಾರೆ(ಪ್ರ.ವಾ., ಆ. 30). ಶಾಸಕಾಂಗ ಹಾಗೂ ಕಾರ್ಯಾಂಗದ ಮೇಲೆ ಜನ ಈಗಾಗಲೇ ವಿಶ್ವಾಸ ಕಳೆದುಕೊಂಡಿದ್ದಾರೆ. ನಂಬಿಕೆ ಉಳಿದಿರುವುದು ನ್ಯಾಯಾಂಗದಲ್ಲಿ ಮಾತ್ರ.</p>.<p>ಆದರೆ, ಇತ್ತೀಚೆಗೆ ಅದಕ್ಕೂ ಬಾಧಕ ಆಗುತ್ತಿದೆ. ಈ ಹಿಂದೆ ಮಠಗಳು ಸಮಾಜವನ್ನು ತಿದ್ದುವ ಕೆಲಸ ಮಾಡುತ್ತಿದ್ದವು. ಇತ್ತೀಚೆಗೆ ಕೆಲವು ಮಠಗಳ ಸ್ವಾಮೀಜಿಗಳ ಆಡಂಬರದ ಜೀವನಶೈಲಿ ನೋಡಿದರೆ, ಇವರ್ಯಾರನ್ನೂ ನಾವು ಮಾದರಿಯಾಗಿ ಇಟ್ಟುಕೊಳ್ಳಬೇಕು ಎನಿಸುವುದಿಲ್ಲ.</p>.<p><em><strong>- ಅಶೋಕ್ ಕುಮಾರ್,ಬೆಂಗಳೂರು</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಘವೇಶ್ವರ ಭಾರತೀ ಸ್ವಾಮೀಜಿ ವಿರುದ್ಧದ ಪ್ರಕರಣದಿಂದ 10ನೇ ನ್ಯಾಯಮೂರ್ತಿ ಹಿಂದೆ ಸರಿದಿದ್ದಾರೆ(ಪ್ರ.ವಾ., ಆ. 30). ಶಾಸಕಾಂಗ ಹಾಗೂ ಕಾರ್ಯಾಂಗದ ಮೇಲೆ ಜನ ಈಗಾಗಲೇ ವಿಶ್ವಾಸ ಕಳೆದುಕೊಂಡಿದ್ದಾರೆ. ನಂಬಿಕೆ ಉಳಿದಿರುವುದು ನ್ಯಾಯಾಂಗದಲ್ಲಿ ಮಾತ್ರ.</p>.<p>ಆದರೆ, ಇತ್ತೀಚೆಗೆ ಅದಕ್ಕೂ ಬಾಧಕ ಆಗುತ್ತಿದೆ. ಈ ಹಿಂದೆ ಮಠಗಳು ಸಮಾಜವನ್ನು ತಿದ್ದುವ ಕೆಲಸ ಮಾಡುತ್ತಿದ್ದವು. ಇತ್ತೀಚೆಗೆ ಕೆಲವು ಮಠಗಳ ಸ್ವಾಮೀಜಿಗಳ ಆಡಂಬರದ ಜೀವನಶೈಲಿ ನೋಡಿದರೆ, ಇವರ್ಯಾರನ್ನೂ ನಾವು ಮಾದರಿಯಾಗಿ ಇಟ್ಟುಕೊಳ್ಳಬೇಕು ಎನಿಸುವುದಿಲ್ಲ.</p>.<p><em><strong>- ಅಶೋಕ್ ಕುಮಾರ್,ಬೆಂಗಳೂರು</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>