ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆಯು ರಾಜಕೀಯೇತರವಾಗಿರಲಿ ಎಂಬುದು ಪರಿಷತ್ತನ್ನು ಕಟ್ಟಿದವರ ಆಶಯ. ಇಂದು ಪರಿಷತ್ತಿನ ಸದಸ್ಯರನ್ನು ಓಲೈಸಲು ರಾಜಕಿಯ ಪಕ್ಷದವರನ್ನು ಸೇರಿಸಿಕೊಳ್ಳುವ ದುರಂತ ವ್ಯವಸ್ಥೆ ನಿರ್ಮಾಣವಾಗಿದೆ. ಮತ್ತೊಂದು ಕಡೆ, ಮತ ಚಲಾಯಿಸುವ ದಿನದಂದು, ಕ್ರಮಸಂಖ್ಯೆ ನೀಡುವ ನೆಪದಲ್ಲಿ ಶಾಮಿಯಾನ ಹಾಕಿ ಊಟ, ತಿಂಡಿ ನೀಡುವ ವ್ಯವಸ್ಥೆ ಮಾಡಲಾಗುತ್ತದೆ. ಇದರಿಂದ ಸದಸ್ಯರಿಗೆ ಯಾವ ಶಾಮಿಯಾನದ ಬಳಿ ಹೋದರೂ ಮತ್ತೊಬ್ಬನಿಗೆ ನಿಷ್ಠುರ, ಮತ ಹಾಕಿ ಬಂದ ಮೇಲೆ ಮುಜುಗರ, ದ್ವೇಷವೂ ಬೆಳೆದು
ಬಿಡುತ್ತದೆ.