<p class="Briefhead">‘ವ್ಯಾಜ್ಯ ವಿಲೇವಾರಿ ವಿಳಂಬದಿಂದ ಇಡೀ ನ್ಯಾಯಾಂಗ ವ್ಯವಸ್ಥೆ ಕುಸಿಯುವ ಅಪಾಯದಲ್ಲಿದೆ’ ಎಂದು ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಕಳವಳ ವ್ಯಕ್ತಪಡಿಸಿದ್ದಾರೆ.</p>.<p class="Briefhead">ಕಕ್ಷಿದಾರರಿಗೆ ಶೀಘ್ರ ಮತ್ತು ಗುಣಮಟ್ಟದ ನ್ಯಾಯ ನೀಡಿಕೆ ಅಗತ್ಯ. ಪ್ರಜಾತಂತ್ರದ ಪ್ರಮುಖ ಅಂಗವಾಗಿರುವ ನ್ಯಾಯಾಂಗದಲ್ಲಿ ಜನ ವಿಶ್ವಾಸ ಕಳೆದುಕೊಳ್ಳುವಂತೆ ಆಗಬಾರದು. ಪರ್ಯಾಯ ವ್ಯಾಜ್ಯ ವಿಲೇವಾರಿ ವ್ಯವಸ್ಥೆ ಮೂಲಕ ಶೀಘ್ರ ನ್ಯಾಯದಾನ ಒದಗಿಸಬಹುದಾಗಿದೆ. ನ್ಯಾಯದಾನ ವಿಳಂಬವಾದರೆ ನ್ಯಾಯ ನಿರಾಕರಿಸಿದಂತೆಯೇ ಸರಿ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="Briefhead">‘ವ್ಯಾಜ್ಯ ವಿಲೇವಾರಿ ವಿಳಂಬದಿಂದ ಇಡೀ ನ್ಯಾಯಾಂಗ ವ್ಯವಸ್ಥೆ ಕುಸಿಯುವ ಅಪಾಯದಲ್ಲಿದೆ’ ಎಂದು ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಕಳವಳ ವ್ಯಕ್ತಪಡಿಸಿದ್ದಾರೆ.</p>.<p class="Briefhead">ಕಕ್ಷಿದಾರರಿಗೆ ಶೀಘ್ರ ಮತ್ತು ಗುಣಮಟ್ಟದ ನ್ಯಾಯ ನೀಡಿಕೆ ಅಗತ್ಯ. ಪ್ರಜಾತಂತ್ರದ ಪ್ರಮುಖ ಅಂಗವಾಗಿರುವ ನ್ಯಾಯಾಂಗದಲ್ಲಿ ಜನ ವಿಶ್ವಾಸ ಕಳೆದುಕೊಳ್ಳುವಂತೆ ಆಗಬಾರದು. ಪರ್ಯಾಯ ವ್ಯಾಜ್ಯ ವಿಲೇವಾರಿ ವ್ಯವಸ್ಥೆ ಮೂಲಕ ಶೀಘ್ರ ನ್ಯಾಯದಾನ ಒದಗಿಸಬಹುದಾಗಿದೆ. ನ್ಯಾಯದಾನ ವಿಳಂಬವಾದರೆ ನ್ಯಾಯ ನಿರಾಕರಿಸಿದಂತೆಯೇ ಸರಿ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>