ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಜಾರೆಗೆ ಬೇಕು ಬೆಂಬಲ

Last Updated 1 ಫೆಬ್ರುವರಿ 2019, 19:00 IST
ಅಕ್ಷರ ಗಾತ್ರ

ಭ್ರಷ್ಟಾಚಾರಮುಕ್ತ ಭಾರತ ಮಾಡಲು ಅವಿರತ ಹೋರಾಟ ನಡೆಸುತ್ತಿರುವ ಅಣ್ಣಾ ಹಜಾರೆಯವರು ಈಗ ಮತ್ತೊಮ್ಮೆ ನಿರಶನ ಕೈಗೊಂಡಿರುವುದು ಒಳ್ಳೆಯ ನಡೆ.

ಅಧಿಕಾರಿಗಳು, ಜನಪ್ರತಿನಿಧಿಗಳು ಅವ್ಯವಹಾರಗಳ ಮುಖಾಂತರ ಭಾರಿ ಮೊತ್ತದ ಆಸ್ತಿಪಾಸ್ತಿ ಗಳಿಸುತ್ತಿದ್ದಾರೆ. ಇದಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳಲು ಲೋಕಪಾಲರ ನೇಮಕಕ್ಕೆ ಹಿಂದೇಟು ಹಾಕಲಾಗುತ್ತಿದೆ.

ತಪ್ಪಿತಸ್ಥ ಜನಪ್ರತಿನಿಧಿಗಳನ್ನೂ ಕಠಿಣವಾದ ಶಿಕ್ಷೆಗೆ ಒಳಪಡಿಸಲು ಲೋಕಪಾಲರ ನೇಮಕದಿಂದ ಸಾಧ್ಯವಾಗುತ್ತದೆ. ಹೀಗಾಗಿ, ರಾಜಕೀಯ ನಾಯಕರಿಗೆ ಲೋಕಪಾಲರು ಬೇಕಿಲ್ಲದಿದ್ದರೂ ಸಾಮಾನ್ಯ ಜನರಿಗೆ ಅವರ ಅವಶ್ಯಕತೆ ಬಹಳಷ್ಟಿದೆ. ಅದಕ್ಕಾಗಿ ಹಜಾರೆ ಅವರನ್ನು ಬೆಂಬಲಿಸುವುದು ನಾಗರಿಕರ ಕರ್ತವ್ಯ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT