ಆಡಳಿತ ವ್ಯವಸ್ಥೆಯು ಸೂಕ್ತ ಮುನ್ನೆಚ್ಚರಿಕೆ ವಹಿಸಿದರೆ ಮತ್ತು ಕರ್ತವ್ಯಪ್ರಜ್ಞೆಯಿಂದ ನಡೆದುಕೊಂಡರೆ ಹಾನಿಯ ಪ್ರಮಾಣವನ್ನು ಕನಿಷ್ಠ ಗೊಳಿಸಬಹುದು ಎಂಬುದಕ್ಕೆ ಇದು ನಿದರ್ಶನವಾಗಿ ನಿಲ್ಲುತ್ತದೆ. ಇಲ್ಲಿ ಕಲಿಯಲು ಪಾಠಗಳಿವೆ. ಅನುಸರಿಸಲು ಮಾದರಿಗಳಿವೆ. ಅದನ್ನು ಅಳವಡಿಸಿಕೊಳ್ಳುವ ವಿವೇಕ ಆಳುವ ವರ್ಗಕ್ಕೆ ಇರಬೇಕು.
-ಅನುರಾಧಾ ವಿ.,ಶಿವಮೊಗ್ಗ