ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಂಟೆಗಳ ಹತ್ಯೆ ತರವಲ್ಲ

Last Updated 9 ಜನವರಿ 2020, 17:32 IST
ಅಕ್ಷರ ಗಾತ್ರ

ಕಾಳ್ಗಿಚ್ಚಿನಿಂದ ತತ್ತರಿಸಿರುವ ಆಸ್ಟ್ರೇಲಿಯಾದಲ್ಲಿ ನೀರಿನ ಹಾಹಾಕಾರದಿಂದ ಸಾವಿರಾರು ಒಂಟೆಗಳ ಹತ್ಯೆಗೆ ಯೋಜನೆ ರೂಪಿಸಿರುವುದು (ಪ್ರ.ವಾ., ಜ. 9) ಖಂಡನೀಯ. ಮಾನವನ ಅತಿಯಾದ ಹಸ್ತಕ್ಷೇಪದಿಂದ ಉಂಟಾದ ಕಾಳ್ಗಿಚ್ಚಿಗೆ ಮೂಕಪ್ರಾಣಿಗಳ ಮೇಲೆ ಹಗೆ ತೀರಿಸಿಕೊಳ್ಳುವುದು ಒಪ್ಪತಕ್ಕದ್ದಲ್ಲ. ಮಾನವ ತನ್ನ ಸ್ವಾರ್ಥವನ್ನು ಬದಿಗಿಟ್ಟು, ಒಂಟೆಗಳನ್ನು ಕೊಲ್ಲುವ ಬದಲು ಅವುಗಳನ್ನು ಉಳಿಸಲು ಪರ್ಯಾಯ ಯೋಜನೆ ರೂಪಿಸಲಿ.

-ಚೇತನ್ ವೀರಸಂಗಪ್ಪ,ಆವರಗೊಳ್ಳ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT