ಕರ್ನಾಟಕ ನಾಟಕ ಅಕಾಡೆಮಿಯ ನಿಕಟಪೂರ್ವ ಅಧ್ಯಕ್ಷರು ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ.ರವಿ ಅವರನ್ನು ಭೇಟಿ ಮಾಡಿ, ತಮ್ಮ ಅವಧಿಯಲ್ಲಿ ಆಯ್ಕೆ ಮಾಡಿದ ರಂಗಸಾಧಕರ ಪ್ರಶಸ್ತಿ ಪಟ್ಟಿ ಹಾಗೂ ಪ್ರಸ್ತುತ ನಾಟಕ ಅಕಾಡೆಮಿಯ ಅಧ್ಯಕ್ಷರ ನೇತೃತ್ವದ ಸಮಿತಿ ಪ್ರಕಟಿಸಿರುವ ಪಟ್ಟಿ ಎರಡನ್ನೂ ಮಾನ್ಯ ಮಾಡಿ ಸಾಧಕರಿಗೆ ಪ್ರಶಸ್ತಿ ನೀಡುವಂತೆ ಮನವಿ ಮಾಡಿರುವುದಾಗಿ ಪತ್ರಿಕೆಗಳಲ್ಲಿ ವರದಿ ಆಗಿದೆ.