ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೈಫಲ್ಯ ಎತ್ತಿ ಹಿಡಿದ ಲೇಖನ

Last Updated 3 ಮಾರ್ಚ್ 2020, 19:45 IST
ಅಕ್ಷರ ಗಾತ್ರ

‘ಮಹಾತ್ಮ ಇಲ್ಲದ ಈ ಹೊತ್ತಿನಲ್ಲಿ ಮಾರ್ಗದರ್ಶನಕ್ಕಾಗಿ ಜನ ಯಾರತ್ತ ಮುಖ ಮಾಡಬೇಕು’ ಎಂದು ಪ್ರಶ್ನಿಸುವ ಕ್ಯಾಪ್ಟನ್‌ ಜಿ.ಆರ್‌. ಗೋಪಿನಾಥ್ ಅವರ ಲೇಖನ (ಪ್ರ.ವಾ., ಮಾರ್ಚ್‌ 2) ಸಮಯೋಚಿತವಾಗಿದೆ.

ಎಲ್ಲ ಚಿಂತಕರು ಎಡ ಅಥವಾ ಬಲ ಎಂದು ಪ್ರತ್ಯೇಕಗೊಂಡು, ಅವರವರು ನಂಬಿದ ಸಿದ್ಧಾಂತಗಳಿಗೆ ಅನುಗುಣವಾಗಿ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಲೇಖಕರು ಕೇಂದ್ರ ಸರ್ಕಾರ ಹಾಗೂ ದೆಹಲಿ ರಾಜ್ಯ ಸರ್ಕಾರದ ವ್ಯೆಫಲ್ಯಗಳ ಬಗ್ಗೆ ಗಮನಸೆಳೆದಿರುವುದು ಶ್ಲಾಘನೀಯ.‌
-ಡಾ. ಟಿ.ಜಯರಾಮ್, ಕೋಲಾರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT