ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತ್ರಿವಳಿ ತಂದ ಸಂತಸ

Last Updated 6 ಮಾರ್ಚ್ 2020, 20:00 IST
ಅಕ್ಷರ ಗಾತ್ರ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ತೀರಾ ಹಳ್ಳಿ ಪ್ರದೇಶದ ಸೋಗೋಡು ಗ್ರಾಮದ ಶ್ರೀಲತಾ ಅವರು ಸಾಮಾನ್ಯ ಹೆರಿಗೆಯ ಮೂಲಕ ತ್ರಿವಳಿ ಮಕ್ಕಳಿಗೆ ಜನ್ಮನೀಡಿರುವುದು (ಪ್ರ.ವಾ., ಮಾರ್ಚ್‌ 6) ಸಂತಸದ ವಿಷಯ.

ಮಹಿಳಾ ದಿನಾಚರಣೆಯ ಹೊಸ್ತಿಲಲ್ಲಿ ಅವರಿಗೆ ಅಭಿನಂದನೆ. ಹಳ್ಳಿ ಹೆಣ್ಣುಮಗಳು ಸಹಜ ಹೆರಿಗೆಯ ಮೂಲಕ ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ್ದು ನಿಜಕ್ಕೂ ಮಹತ್ವದ ಸುದ್ದಿ.

-ನಗರ ಗುರುದೇವ್ ಭಂಡಾರ್ಕರ್, ಹೊಸನಗರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT