ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಲ್ಲರಿಗೂ ಬೇಕು ಪ್ರೋತ್ಸಾಹ

Last Updated 6 ಮಾರ್ಚ್ 2020, 20:00 IST
ಅಕ್ಷರ ಗಾತ್ರ

ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಅತಿಹೆಚ್ಚು ಅಂಕ ಗಳಿಸಿದ ಪರಿಶಿಷ್ಟ ಜಾತಿ, ಪಂಗಡದ ಇಬ್ಬರು ವಿದ್ಯಾರ್ಥಿಗಳಿಗೆ ತಲಾ ₹ 1 ಲಕ್ಷ ಬಹುಮಾನ ನೀಡುವುದಾಗಿ ಪ್ರಸಕ್ತ ವರ್ಷದ ಬಜೆಟ್‌ನಲ್ಲಿ ರಾಜ್ಯ ಸರ್ಕಾರ ಘೋಷಿಸಿರುವುದು ಸ್ವಾಗತಾರ್ಹ.

ಆದರೆ ಇದು ಇತರ ವರ್ಗದ ವಿದ್ಯಾರ್ಥಿಗಳಲ್ಲಿ ಸಹಜವಾಗಿ ಅಸಮಾಧಾನವನ್ನು ಉಂಟುಮಾಡುತ್ತದೆ. ಆದ್ದರಿಂದ ಹಿಂದುಳಿದ ವರ್ಗ ಹಾಗೂ ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಗೂ ಈ ಬಹುಮಾನವನ್ನು ವಿಸ್ತರಿಸಬೇಕು. ಇದರಿಂದ ಎಲ್ಲ ವಿದ್ಯಾರ್ಥಿಗಳಿಗೂ ಸಮಾನ ಪ್ರೋತ್ಸಾಹ ನೀಡಿದಂತೆ ಆಗುತ್ತದೆ.

-ಸಿ.ಎಚ್.ಮಧುಕುಮಾರ, ಚಾಮನಹಳ್ಳಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT