ರಾಜ್ಯ ಸರ್ಕಾರದ ಹಲವು ಇಲಾಖೆಗಳನ್ನು ವಿಲೀನ ಮಾಡುವುದಕ್ಕೆ ಸಚಿವ ಸಂಪುಟ ಉಪಸಮಿತಿ ಶಿಫಾರಸು ಮಾಡಿದೆ. ಈ ಶಿಫಾರಸಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರವಾಸೋದ್ಯಮ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗಳನ್ನು ಒಂದೇ ಇಲಾಖೆಯಡಿ ತರಬೇಕೆಂಬ ಸೂಚನೆ ಇದೆ.