ಒಂದುವೇಳೆ ತಮಿಳುನಾಡಿಗೆ ಬಸ್ ಸಂಚಾರ ಆರಂಭಿಸದೆ ಕೇರಳಕ್ಕೆ ಆರಂಭಿಸಿದರೆ, ಜನ ತಮಿಳುನಾಡಿನಿಂದ ಕೇರಳಕ್ಕೆ ತೆರಳಿ ಆ ಮೂಲಕ ಇಲ್ಲಿಗೆ ಬರಬಹುದು. ಸರ್ಕಾರವು ಈ ಮೂಲಗಳಿಂದ ಸಂಪಾದಿಸುವ ಹಣದ ಹಲವು ಪಟ್ಟನ್ನು ಆ ರಾಜ್ಯಗಳಿಂದ ಬಸ್ಗಳಲ್ಲಿ ಬಂದು ಇಲ್ಲಿ ತಳವೂರುವ ಸೋಂಕಿತರ ಉಪಚಾರ, ಕ್ವಾರಂಟೈನ್ಗೆ ವ್ಯಯಿಸುವಂತೆ ಆಗಬಾರದು.