ಜೊತೆಗೆ, ಪಠ್ಯಪುಸ್ತಕ ರಚನಾ ಸಮಿತಿಯ ಅಧ್ಯಕ್ಷ ಬರಗೂರು ರಾಮಚಂದ್ರಪ್ಪ ಅವರು ಸಚಿವರ ಹೇಳಿಕೆಗೆ ಸ್ಪಷ್ಟನೆ ನೀಡಿದ್ದರೆ ಸಾಕಾಗಿತ್ತು. ಆದರೆ ಸಚಿವರು ತಮ್ಮ ಮಾತನ್ನು ಹಿಂಪಡೆಯುವಂತೆ ಆಗ್ರಹಿಸಿದುದನ್ನು ವಿವಿಧ ಸಾಮಾಜಿಕ ಸಂಘಟನೆಗಳು ಹಾಗೂ ವಿಚಾರವಾದಿಗಳು ಬೆಂಬಲಿಸಿ, ಬರಗೂರರು ಪ್ರಶ್ನಾತೀತರು ಎಂಬಂತೆ ಬಿಂಬಿಸುವುದು
ಅತಿರೇಕವೆನಿಸುತ್ತದೆ.