ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಪಚುನಾವಣೆಗಿಲ್ಲದ ಬಾಧಕ...

ಅಕ್ಷರ ಗಾತ್ರ

ರಾಜ್ಯದಲ್ಲಿ ನಾಲ್ಕೈದು ತಿಂಗಳುಗಳ ಹಿಂದೆಯೇ ಗ್ರಾಮ ಪಂಚಾಯಿತಿ ಚುನಾವಣೆ ನಡೆಯಬೇಕಿತ್ತು.‌ ಕೊರೊನಾ ಪರಿಣಾಮದ ಕಾರಣದಿಂದ ಚುನಾವಣೆಯನ್ನು ಸರ್ಕಾರ ಮುಂದೂಡಿ, ಪಂಚಾಯಿತಿಗಳಿಗೆ ಆಡಳಿತಾಧಿಕಾರಿಗಳನ್ನು ನೇಮಕ ಮಾಡಿತು. ಆದರೆ ಇದೀಗ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಅಂತಹ ಬಾಧಕ ಇಲ್ಲ. ಇದ್ಯಾವ ನ್ಯಾಯ?

- ಲಕ್ಷ್ಮೀಕಾಂತರಾಜು ಎಂ.ಜಿ., ಮಠ ಗ್ರಾಮ, ಗುಬ್ಬಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT