ಕನ್ನಡ ಭಾಷೆಯನ್ನು ತಪ್ಪಾಗಿ ಉಚ್ಚರಿಸಿದರೂ ಕನ್ನಡದಲ್ಲಿ ಮಾತನಾಡಲು ಪ್ರಯತ್ನಪಡುವ ಅನ್ಯಭಾಷೆಯವರನ್ನುಗೌರವಿಸುವುದು ಮತ್ತು ಅವರ ಪ್ರಯತ್ನವನ್ನು ಪ್ರೋತ್ಸಾಹಿಸುವುದು ಕನ್ನಡಿಗರೆಲ್ಲರ ಜವಾಬ್ದಾರಿಯಾಗಬೇಕು. ಅದನ್ನು ಬಿಟ್ಟು, ಅವರನ್ನು ಅನಗತ್ಯವಾಗಿ ಅಣಕ ಮಾಡುವುದು ಸಣ್ಣತನ ಎನಿಸಿಕೊಳ್ಳುತ್ತದೆ.
–ಡಾ. ಸಂಪತ್ ಬೆಟ್ಟಗೆರೆ,ಮೂಡಿಗೆರೆ