ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಚಕರ ವಾಣಿ: ಕನ್ನಡ ಉಚ್ಚಾರ; ಅನಗತ್ಯ ಅಣಕ ಬೇಡ

Last Updated 18 ಆಗಸ್ಟ್ 2020, 19:45 IST
ಅಕ್ಷರ ಗಾತ್ರ

ಕನ್ನಡ ಭಾಷೆಯನ್ನು ತಪ್ಪಾಗಿ ಉಚ್ಚರಿಸಿದರೂ ಕನ್ನಡದಲ್ಲಿ ಮಾತನಾಡಲು ಪ್ರಯತ್ನಪಡುವ ಅನ್ಯಭಾಷೆಯವರನ್ನುಗೌರವಿಸುವುದು ಮತ್ತು ಅವರ ಪ್ರಯತ್ನವನ್ನು ಪ್ರೋತ್ಸಾಹಿಸುವುದು ಕನ್ನಡಿಗರೆಲ್ಲರ ಜವಾಬ್ದಾರಿಯಾಗಬೇಕು. ಅದನ್ನು ಬಿಟ್ಟು, ಅವರನ್ನು ಅನಗತ್ಯವಾಗಿ ಅಣಕ ಮಾಡುವುದು ಸಣ್ಣತನ ಎನಿಸಿಕೊಳ್ಳುತ್ತದೆ.
ಡಾ. ಸಂಪತ್ ಬೆಟ್ಟಗೆರೆ,ಮೂಡಿಗೆರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT