ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಈ ಮಣ್ಣಿನಲ್ಲಿ ಹುಟ್ಟಿದವರು ದೇಶಕ್ಕಾಗಿ ಜನಿಸಿದವರೇ ಹೊರತು ಧರ್ಮಕ್ಕಾಗಿ ಅಲ್ಲ

Last Updated 10 ನವೆಂಬರ್ 2019, 19:36 IST
ಅಕ್ಷರ ಗಾತ್ರ

ಅಯೋಧ್ಯೆಯ ವಿವಾದಿತ ಭೂಮಿಗೆ ಸಂಬಂಧಿಸಿದ ಸುಪ್ರೀಂ ಕೋರ್ಟ್ ತೀರ್ಪನ್ನು ಭಾರತೀಯರು ಗೌರವಿಸಿದ್ದಾರೆ.

ನಮ್ಮದು ವಿವಿಧತೆಯಲ್ಲಿ ಏಕತೆ ಕಂಡ ದೇಶವಾಗಿದ್ದು, ಯಾವ ಧರ್ಮ, ಜಾತಿಯವರನ್ನೂ ಬೇಡವೆಂದು ದೂರ ತಳ್ಳಿಲ್ಲ. ಈ ಮಣ್ಣಿನಲ್ಲಿ ಹುಟ್ಟಿದ ಮುಸಲ್ಮಾನ ಮತ್ತು ಹಿಂದೂ ಎಲ್ಲರೂ ದೇಶಕ್ಕಾಗಿ ಜನಿಸಿದವರೇ ಹೊರತು ಧರ್ಮಕ್ಕಾಗಿ ಅಲ್ಲ. ಇದನ್ನರಿತು ಭಾರತೀಯರೆಲ್ಲ ಒಂದೇ ಎಂದುನಾವೆಲ್ಲರೂ ಬದುಕುವ ಮೂಲಕ ದೇಶದ ಪ್ರಗತಿಗೆ ದಾರಿ ಮಾಡಿಕೊಡಬೇಕು.
-ಚಂದ್ರಶೇಖರ, ದಾವಣಗೆರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT