<p>ಕೋವಿಡ್ ಕಾರಣದಿಂದ ಶಾಲೆಗಳಲ್ಲಿನ ಮಧ್ಯಾಹ್ನದ ಬಿಸಿಯೂಟ ಯೋಜನೆ ಸ್ಥಗಿತವಾಗಿತ್ತು. ಸಂಕಷ್ಟ ಕಾಲದಲ್ಲಿ ಸರ್ಕಾರವು ಮಕ್ಕಳಿಗೆ ಸಲ್ಲಬೇಕಾದ ಆಹಾರ ಪದಾರ್ಥವನ್ನು ಅವರ ಮನೆಗೆ ತಲುಪಿಸುತ್ತಿರುವುದು ಶ್ಲಾಘನೀಯ.</p>.<p>ಆದರೆ ಇನ್ನೂ ಅದೇ ಮಾರ್ಗವನ್ನು ಅನುಸರಿಸಿದರೆ ಅಕ್ಷರ ದಾಸೋಹ ಕಾರ್ಯಕ್ರಮದ ನೈಜ ಕಳಕಳಿಯನ್ನು ಮರೆತಂತಾಗುತ್ತದೆ. ಶಾಲೆಗಳಲ್ಲಿ ಬಿಸಿಯೂಟ ಯೋಜನೆಯನ್ನು ಪುನರಾರಂಭ ಮಾಡುವುದಕ್ಕೆ ತಡಮಾಡದಿರುವುದು ಲೇಸು. ಬಿಸಿಯೂಟ ಪುನಃ ಆರಂಭಿಸಿದರೆ ಲಕ್ಷಾಂತರ ಬಡ ಮಕ್ಕಳಿಗೆ ಅನುಕೂಲವಾಗುತ್ತದೆ.<br /><em><strong>-ಸರೋಜಿ ನಾಯಕ್,ಹೊಸನಗರ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೋವಿಡ್ ಕಾರಣದಿಂದ ಶಾಲೆಗಳಲ್ಲಿನ ಮಧ್ಯಾಹ್ನದ ಬಿಸಿಯೂಟ ಯೋಜನೆ ಸ್ಥಗಿತವಾಗಿತ್ತು. ಸಂಕಷ್ಟ ಕಾಲದಲ್ಲಿ ಸರ್ಕಾರವು ಮಕ್ಕಳಿಗೆ ಸಲ್ಲಬೇಕಾದ ಆಹಾರ ಪದಾರ್ಥವನ್ನು ಅವರ ಮನೆಗೆ ತಲುಪಿಸುತ್ತಿರುವುದು ಶ್ಲಾಘನೀಯ.</p>.<p>ಆದರೆ ಇನ್ನೂ ಅದೇ ಮಾರ್ಗವನ್ನು ಅನುಸರಿಸಿದರೆ ಅಕ್ಷರ ದಾಸೋಹ ಕಾರ್ಯಕ್ರಮದ ನೈಜ ಕಳಕಳಿಯನ್ನು ಮರೆತಂತಾಗುತ್ತದೆ. ಶಾಲೆಗಳಲ್ಲಿ ಬಿಸಿಯೂಟ ಯೋಜನೆಯನ್ನು ಪುನರಾರಂಭ ಮಾಡುವುದಕ್ಕೆ ತಡಮಾಡದಿರುವುದು ಲೇಸು. ಬಿಸಿಯೂಟ ಪುನಃ ಆರಂಭಿಸಿದರೆ ಲಕ್ಷಾಂತರ ಬಡ ಮಕ್ಕಳಿಗೆ ಅನುಕೂಲವಾಗುತ್ತದೆ.<br /><em><strong>-ಸರೋಜಿ ನಾಯಕ್,ಹೊಸನಗರ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>