<p>ನಂಜನಗೂಡು ತಾಲ್ಲೂಕಿನ ಹಲ್ಲರೆ ಎಂಬ ಗ್ರಾಮದಲ್ಲಿ ಪರಿಶಿಷ್ಟ ಜಾತಿಗೆ ಸೇರಿದವರ ಕ್ಷೌರ ಮಾಡಿದ್ದಕ್ಕಾಗಿ ಸವಿತಾ ಸಮುದಾಯದ ಕುಟುಂಬವೊಂದಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಲಾಗಿದೆ ಎಂಬ ವಿಷಯ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ನಾಗರಿಕ ಸಮಾಜದಲ್ಲಿ ಇಂತಹ ನಡವಳಿಕೆ ತರವೇ? ಇದಕ್ಕೆಲ್ಲ ಕೊನೆಯಾದರೂ ಯಾವಾಗ? ಬಹಿಷ್ಕಾರ ಹಾಕಿದವರಿಗೆ ಕಠಿಣ ಶಿಕ್ಷೆಯಾಗಲಿ. ಈ ತರಹದ ಪ್ರಸಂಗಗಳು ಮರುಕಳಿಸದಿರಲಿ.</p>.<p><strong>-ಶಾಂತಪ್ಪಾ ಎಸ್. ಭಾವಿಕಟ್ಟಿ,ರೇವೂರ, ಅಫಜಲಪುರ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನಂಜನಗೂಡು ತಾಲ್ಲೂಕಿನ ಹಲ್ಲರೆ ಎಂಬ ಗ್ರಾಮದಲ್ಲಿ ಪರಿಶಿಷ್ಟ ಜಾತಿಗೆ ಸೇರಿದವರ ಕ್ಷೌರ ಮಾಡಿದ್ದಕ್ಕಾಗಿ ಸವಿತಾ ಸಮುದಾಯದ ಕುಟುಂಬವೊಂದಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಲಾಗಿದೆ ಎಂಬ ವಿಷಯ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ನಾಗರಿಕ ಸಮಾಜದಲ್ಲಿ ಇಂತಹ ನಡವಳಿಕೆ ತರವೇ? ಇದಕ್ಕೆಲ್ಲ ಕೊನೆಯಾದರೂ ಯಾವಾಗ? ಬಹಿಷ್ಕಾರ ಹಾಕಿದವರಿಗೆ ಕಠಿಣ ಶಿಕ್ಷೆಯಾಗಲಿ. ಈ ತರಹದ ಪ್ರಸಂಗಗಳು ಮರುಕಳಿಸದಿರಲಿ.</p>.<p><strong>-ಶಾಂತಪ್ಪಾ ಎಸ್. ಭಾವಿಕಟ್ಟಿ,ರೇವೂರ, ಅಫಜಲಪುರ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>