ಇದರಿಂದ ಅಧಿಕಾರಿ, ನೌಕರರ ಭ್ರಷ್ಟಾಚಾರದಿಂದ ನೊಂದ ನಾಗರಿಕರಿಗೆ ಎಸಿಬಿ ರಚನೆ ಮತ್ತು ಕಾರ್ಯವ್ಯಾಪ್ತಿಯ ಮಾಹಿತಿ ಇಲ್ಲದಂತಾಗಿದೆ. ಹೀಗಾಗಿ, ಸರ್ಕಾರಿ ಕೆಲಸಕ್ಕೆ ಲಂಚ ಕೇಳಿದ ನೌಕರ ಅಥವಾ ಅಧಿಕಾರಿಯ ವಿರುದ್ಧ ದೂರು ನೀಡಲು ಅವರಿಗೆ ಸಾಧ್ಯವಾಗುತ್ತಿಲ್ಲ. ಈ ಕುರಿತು ಎಸಿಬಿ ಮುಖ್ಯಸ್ಥರು ಗಮನಹರಿಸಿ, ಎಲ್ಲ ಕಚೇರಿಗಳಲ್ಲಿ ಅಗತ್ಯ ಮಾಹಿತಿಯನ್ನು
ಪ್ರಚುರಪಡಿಸಲಿ.
-ಲಕ್ಷ್ಮೀಕಾಂತರಾಜು ಎಂ.ಜಿ.,ಮಠಗ್ರಾಮ, ಗುಬ್ಬಿ