ಮಹೇಂದ್ರ ಸಿಂಗ್ ಧೋನಿ ಅವರನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ತನ್ನ ಕೇಂದ್ರೀಯ ಗುತ್ತಿಗೆ ಆಟಗಾರರ ಪಟ್ಟಿಯಿಂದ ಕೈಬಿಟ್ಟಿರುವ ನಿರ್ಧಾರ ಸರಿಯಾಗಿಯೇ ಇದೆ. ಧೋನಿಯವರು ಕ್ರಿಕೆಟ್ ಜಗತ್ತು ಕಂಡ ಶ್ರೇಷ್ಠ ಆಟಗಾರ. ಆದರೆ, ಸುಮಾರು ಆರು ತಿಂಗಳಿನಿಂದ ಅವರು ಕಣಕ್ಕೆ ಇಳಿದಿರಲಿಲ್ಲ. ಹೀಗಿದ್ದರೂ ಅವರನ್ನು ಈ ಪಟ್ಟಿಯಲ್ಲಿ ಬಹಳ ದಿನಗಳವರೆಗೆ ಮುಂದುವರಿಸುವುದು ಸರಿಯಲ್ಲ. ಹೊಸ ಆಟಗಾರರಿಗೆ ಅವಕಾಶ
ಸಿಗುವುದು ಒಳಿತು.