ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯುವಕರ ಕಾರ್ಯ ಅನುಕರಣೀಯ

Last Updated 10 ಮೇ 2019, 20:30 IST
ಅಕ್ಷರ ಗಾತ್ರ

‘ಗ್ರಾಮಸ್ಥರಿಂದ ಕೆರೆಗೆ ಮರುಜೀವ’ ವರದಿ ಓದಿ (ಪ್ರ.ವಾ., ಮೇ 10) ಸಂತೋಷವಾಯಿತು. ಬೆಂಗಳೂರು ಹೊರವಲಯದ ಹೆಸರಘಟ್ಟ ವ್ಯಾಪ್ತಿಯಲ್ಲಿ 30 ವರ್ಷಗಳಿಂದ ಪಾಳುಬಿದ್ದಿದ್ದ ಚೆಲ್ಲಹಳ್ಳಿ ಕೆರೆಗೆಗ್ರಾಮದ ಯುವಕರು ಮರುಜೀವ ನೀಡಿದ್ದಾರೆ. ತಮ್ಮ ಕುರ್ಚಿ ಉಳಿಸಿಕೊಳ್ಳಲು ಪರದಾಡುತ್ತಿರುವ ರಾಜಕಾರಣಿಗಳನ್ನು ನೆಚ್ಚಿ ಕೂರದೆ, ಯುವಕರೇ ಶ್ರಮದಾನದ ಮೂಲಕ ಹೂಳೆತ್ತಿ ಕೆರೆ ಕಂಗೊಳಿಸುವಂತೆ ಮಾಡಿರುವುದು ಅನುಕರಣೀಯ. ಈ ಕಾರ್ಯ ಗ್ರಾಮದ ಸುತ್ತಮುತ್ತ ಒತ್ತುವರಿಯಾಗಿ ಅಳಿವಿನಂಚಿನಲ್ಲಿರುವ ಇತರ ಕೆರೆಗಳ ಅಭಿವೃದ್ಧಿಗೂ ಸ್ಫೂರ್ತಿದಾಯಕ.

–ಎಂ.ಗುರುಮೂರ್ತಿ,ಹಳೇಬೀಡು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT