ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಚಕರ ವಾಣಿ | ಸಕ್ರಿಯ ರಾಜಕಾರಣಕ್ಕೆ ಬರುವುದು ಒಳಿತು

ಅಕ್ಷರ ಗಾತ್ರ

ಮಹಾರಾಷ್ಟ್ರ ರಾಜ್ಯಪಾಲ ಭಗತ್‌ ಸಿಂಗ್‌ ಕೋಶಿಯಾರಿ ಅವರು ವಿವಾದ ಸೃಷ್ಟಿಸುವುದರಲ್ಲಿ ನಿಸ್ಸೀಮರು. ತಮ್ಮ ಹುದ್ದೆಗೆ ರಾಜೀನಾಮೆ ನೀಡಿ ಅವರು ಸಕ್ರಿಯ ರಾಜಕಾರಣಕ್ಕೆ ಬರುವುದು ಒಳಿತು. ‘ಗುಜರಾತ್‌ ಮತ್ತು ರಾಜಸ್ಥಾನದವರು ಒಂದು ವೇಳೆ ಮುಂಬೈ ಹಾಗೂ ಠಾಣೆ ನಗರಗಳಿಂದ ಹೊರನಡೆದರೆ, ಈ ನಗರಗಳಲ್ಲಿ ದುಡ್ಡೇ ಇರುವುದಿಲ್ಲ’ ಎಂದು ಹೇಳುವ ಮೂಲಕ ಈಗ ಅವರು ವಿವಾದದ ಕಿಡಿ ಹತ್ತಿಸಿದ್ದಾರೆ. ಈ ಹಿಂದೆ, ಉದ್ಧವ್‌ ಠಾಕ್ರೆ ನೇತೃತ್ವದ ಸರ್ಕಾರವನ್ನು ಕಾಡುತ್ತಿದ್ದ ಅವರು, ಈಗ ಶಿಂದೆ ನೇತೃತ್ವದ ಸರ್ಕಾರಕ್ಕೆ ಇರಿಸುಮುರಿಸು ತಂದಿದ್ದಾರೆ.

- ಅನಿಲ್‌ ನಾಯ್ಕ, ಹೊನ್ನಾವರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT