ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಚಕರ ವಾಣಿ | ತಲುಪಿತು ಸಂದೇಶ

ಅಕ್ಷರ ಗಾತ್ರ

ಬದುಕಿನಲ್ಲಿ 75 ವರ್ಷ ಎಂಬುದು ಒಂದು ಮಹತ್ವದ ಘಟ್ಟ. ಸಿದ್ದರಾಮಯ್ಯ ಅವರ 75ನೇ ಹುಟ್ಟುಹಬ್ಬದ ಆಚರಣೆ ಮೂಲಕ ಯಾರಿಗೆ ಏನು ಸಂದೇಶ ತಲುಪಿಸಬೇಕಿತ್ತೋ ಅದನ್ನು ತಲುಪಿಸುವಲ್ಲಿ ಸಂಘಟಕರು ಯಶಸ್ಸು ಆದಂತಿದೆ. ಸ್ವಪಕ್ಷದಲ್ಲೇ ಎದುರಾಳಿಗಳು ಇರುವ೦ತೆ, ವಿರೋಧ ಪಕ್ಷಗಳಲ್ಲೂ ಅವರಿಗೆ ಸ್ನೇಹಿತರಿದ್ದಾರೆ. ಈ ಕಾರ್ಯಕ್ರಮಕ್ಕೆ ಬೇರೆ ಪಕ್ಷಗಳ ನಾಯಕರನ್ನೂ ಕರೆಯಬಹುದಿತ್ತು. ಆಗ ಅದು ಮಾದರಿ ನಡೆ ಆಗುತ್ತಿತ್ತು. ಈ ಅವಕಾಶ ಬಳಸಿಕೊಳ್ಳಲಿಲ್ಲ.

- ಬಿ.ಎನ್. ಭರತ್, ಬೆಂಗಳೂರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT