ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಚಕರ ವಾಣಿ | ಬಲಿಷ್ಠ ಭಾರತಕ್ಕೆ ಬೇಕು ಸಮರ್ಥ ನಾಯಕತ್ವ

ಅಕ್ಷರ ಗಾತ್ರ

ದೇಶದ ಸುತ್ತ ಶತ್ರುಗಳಿದ್ದು, ಭದ್ರತೆ ಪ್ರಾಮುಖ್ಯ ಪಡೆದಿದೆ. ದೇಶ ರಕ್ಷಣೆಗೆ ಪ್ರಧಾನಿ ನರೇಂದ್ರ ಮೋದಿ ಅವರಂತಹ ಬಲಿಷ್ಠ ನಾಯಕರು ಬೇಕಿದೆ ಎಂದು ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಹೇಳಿದ್ದಾರೆ. ಅವರ ಅಭಿಪ್ರಾಯ ಸರಿಯಾಗಿದೆ.ಭಾರತದ ಬೆಳವಣಿಗೆಯನ್ನು ಕಂಡು ಕೆಲವು ದೇಶಗಳು ಕರುಬುತ್ತಿವೆ. ಇಲ್ಲಿ ಅಸ್ಥಿರತೆ ಸೃಷ್ಟಿಸಲು ಹಾತೊರೆಯುತ್ತಿವೆ. ಅಂತಹ ಪ್ರಯತ್ನಗಳನ್ನು ಎದುರಿಸಲು ದಿಟ್ಟ ನಾಯಕತ್ವ ಬೇಕು.ಹೊಸ ಕನಸುಗಳೊಂದಿಗೆ ಬಲಿಷ್ಠ ಭಾರತ ಕಟ್ಟಬೇಕಿದೆ. ಇದಕ್ಕೆ ಸಮರ್ಥ ನಾಯಕನ ಅವಶ್ಯಕತೆ ಇದೆ.

- ಎಚ್.ಎನ್. ಕಿರಣ್ ಕುಮಾರ್, ಹಳೇಹಳ್ಳಿ,ಗೌರಿಬಿದನೂರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT