ಹಿಂದೆ ಮನಮೋಹನ್ ಸಿಂಗ್ ನೇತೃತ್ವದ ಸರ್ಕಾರ ಇದ್ದಾಗ, ತೈಲದ ಬೆಲೆ ಏರಿದಾಗಲೆಲ್ಲಾ ಗಲ್ಲಿ ಗಲ್ಲಿಯಲ್ಲಿ, ವೃತ್ತದಲ್ಲಿ ಪ್ರತಿಭಟನೆ ಮಾಡುತ್ತಿದ್ದವರು ಈಗ ಜಾಣಮೌನ ವಹಿಸಿದ್ದಾರೆ. ಜನ ಮೌನವಾಗಿ ಶಪಿಸುತ್ತಾ ಏರಿಕೆಗೆ ಹೊಂದಿಕೊಳ್ಳುತ್ತಿದ್ದಾರೆ. ಪತ್ರಿಕಾ ಮಾಧ್ಯಮದವರು ಈ ಸುದ್ದಿಯನ್ನು ಒಳಪುಟಕ್ಕೆ ಸರಿಸುತ್ತಿದ್ದಾರೆ!