<p>ಅತ್ಯಾಚಾರ ಆರೋಪದ ಮೇಲೆ ಸ್ಯಾಂಟ್ರೊ ರವಿಯನ್ನು ಬಂಧಿಸಲಾಗಿದ್ದು, ಈ ಸಂಬಂಧ ಎಡಿಜಿಪಿ ಅಲೋಕ್ ಕುಮಾರ್ ಅವರು ದೇವಾಲಯವೊಂದಕ್ಕೆ ತೆರಳಿ ಪೂಜೆ ಸಲ್ಲಿಸಿದ್ದಾರೆ. ರವಿಯ ಬಂಧನಕ್ಕಾಗಿ ತಾವು ಹೊತ್ತಿದ್ದ ಹರಕೆ ಫಲಪ್ರದವಾಗಿದ್ದಕ್ಕೆ ಈ ಪೂಜೆ ಎಂದು ಅವರು ಸ್ವತಃ ಕಾರಣ ನೀಡಿದ್ದಾರೆ! ಸ್ಯಾಂಟ್ರೊ ರವಿ ಹಲವು ಪೊಲೀಸ್ ಅಧಿಕಾರಿಗಳ ವರ್ಗಾವಣೆ ಮಾಡಿಸಿಕೊಟ್ಟಿದ್ದಾರೆ ಎಂಬುದು ಆತನದು ಎನ್ನಲಾದ ಆಡಿಯೊ ಕ್ಲಿಪಿಂಗ್ಗಳಿಂದ ತಿಳಿದುಬರುತ್ತದೆ. ಹೀಗಿದ್ದೂ ಆತನ ಬಂಧನ ಅಷ್ಟೊಂದು ಕ್ಲಿಷ್ಟಕರವಾಗಿತ್ತೇ ಎಂಬ ಅನುಮಾನ ಮೂಡದಿರದು.</p>.<p><strong>ಇದನ್ನೂ ಓದಿ: </strong><a href="https://www.prajavani.net/district/mandya/santro-ravi-case-adgp-alok-kumar-visits-nimishamba-temple-1006148.html" target="_blank">ಸ್ಯಾಂಟ್ರೊ ರವಿ ಸಿಕ್ಕಿದ್ದಕ್ಕೆ ನಿಮಿಷಾಂಬಾ ದೇವಿಗೆ ಹರಕೆ ತೀರಿಸಿದ ADGP ಅಲೋಕ್</a></p>.<p>ಇತರ ಅನೇಕ ಪ್ರಕರಣಗಳಲ್ಲಿ ಹಲವಾರು ದಿನಗಳು ಕಳೆದರೂ ಆರೋಪಿಗಳ ಬಂಧನ ಆಗಿರುವುದಿಲ್ಲ. ಇಂತಹ ಪ್ರಕರಣಗಳಲ್ಲೂ ಆರೋಪಿಗಳು ಬೇಗ ಪೊಲೀಸರಲ್ಲಿ ಶರಣಾಗಲೆಂದು ಅಥವಾ ಅವರ ಬಂಧನವಾಗಲೆಂದು ಪೊಲೀಸ್ ಅಧಿಕಾರಿಗಳು ದೇವರಿಗೆ ಹರಕೆ ಹೊರಲಿ.<br /><em><strong>–ಲಕ್ಷ್ಮೀಕಾಂತರಾಜು ಎಂ.ಜಿ., ಗುಬ್ಬಿ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಅತ್ಯಾಚಾರ ಆರೋಪದ ಮೇಲೆ ಸ್ಯಾಂಟ್ರೊ ರವಿಯನ್ನು ಬಂಧಿಸಲಾಗಿದ್ದು, ಈ ಸಂಬಂಧ ಎಡಿಜಿಪಿ ಅಲೋಕ್ ಕುಮಾರ್ ಅವರು ದೇವಾಲಯವೊಂದಕ್ಕೆ ತೆರಳಿ ಪೂಜೆ ಸಲ್ಲಿಸಿದ್ದಾರೆ. ರವಿಯ ಬಂಧನಕ್ಕಾಗಿ ತಾವು ಹೊತ್ತಿದ್ದ ಹರಕೆ ಫಲಪ್ರದವಾಗಿದ್ದಕ್ಕೆ ಈ ಪೂಜೆ ಎಂದು ಅವರು ಸ್ವತಃ ಕಾರಣ ನೀಡಿದ್ದಾರೆ! ಸ್ಯಾಂಟ್ರೊ ರವಿ ಹಲವು ಪೊಲೀಸ್ ಅಧಿಕಾರಿಗಳ ವರ್ಗಾವಣೆ ಮಾಡಿಸಿಕೊಟ್ಟಿದ್ದಾರೆ ಎಂಬುದು ಆತನದು ಎನ್ನಲಾದ ಆಡಿಯೊ ಕ್ಲಿಪಿಂಗ್ಗಳಿಂದ ತಿಳಿದುಬರುತ್ತದೆ. ಹೀಗಿದ್ದೂ ಆತನ ಬಂಧನ ಅಷ್ಟೊಂದು ಕ್ಲಿಷ್ಟಕರವಾಗಿತ್ತೇ ಎಂಬ ಅನುಮಾನ ಮೂಡದಿರದು.</p>.<p><strong>ಇದನ್ನೂ ಓದಿ: </strong><a href="https://www.prajavani.net/district/mandya/santro-ravi-case-adgp-alok-kumar-visits-nimishamba-temple-1006148.html" target="_blank">ಸ್ಯಾಂಟ್ರೊ ರವಿ ಸಿಕ್ಕಿದ್ದಕ್ಕೆ ನಿಮಿಷಾಂಬಾ ದೇವಿಗೆ ಹರಕೆ ತೀರಿಸಿದ ADGP ಅಲೋಕ್</a></p>.<p>ಇತರ ಅನೇಕ ಪ್ರಕರಣಗಳಲ್ಲಿ ಹಲವಾರು ದಿನಗಳು ಕಳೆದರೂ ಆರೋಪಿಗಳ ಬಂಧನ ಆಗಿರುವುದಿಲ್ಲ. ಇಂತಹ ಪ್ರಕರಣಗಳಲ್ಲೂ ಆರೋಪಿಗಳು ಬೇಗ ಪೊಲೀಸರಲ್ಲಿ ಶರಣಾಗಲೆಂದು ಅಥವಾ ಅವರ ಬಂಧನವಾಗಲೆಂದು ಪೊಲೀಸ್ ಅಧಿಕಾರಿಗಳು ದೇವರಿಗೆ ಹರಕೆ ಹೊರಲಿ.<br /><em><strong>–ಲಕ್ಷ್ಮೀಕಾಂತರಾಜು ಎಂ.ಜಿ., ಗುಬ್ಬಿ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>