<p>ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ರಾಷ್ಟ್ರೀಯ ಪಕ್ಷಗಳು ತಮ್ಮ ತತ್ವ, ಸಿದ್ಧಾಂತಗಳ ಹುಳಿಯನ್ನು ಹಿಂಡಿ, ತಮ್ಮ ಪಕ್ಷಗಳ ಶಾಲುಗಳನ್ನು ಹೊದಿಸಿ ಗ್ರಾಮೀಣ ಭಾಗದ ಜನರಲ್ಲಿ ದ್ವೇಷ ರಾಜಕಾರಣದ ಬೀಜ ಬಿತ್ತುವ ಕಾಯಕ ಶುರು ಮಾಡಿವೆ.</p>.<p>ಈ ಚುನಾವಣೆಯಲ್ಲಿ ಯಾವುದೇ ಪಕ್ಷ ಮೂಗು ತೂರಿಸುವ ಕೆಲಸ ಮಾಡಬಾರದು. ಪ್ರಾಥಮಿಕ ಸಂಬಂಧಗಳೇ ಪ್ರಮುಖವಾಗಿರುವ ಗ್ರಾಮ ಪಂಚಾಯಿತಿ ಚುನಾವಣೆಯ ಪಾವಿತ್ರ್ಯವನ್ನು ಉಳಿಸಲು ರಾಷ್ಟ್ರೀಯ ಪಕ್ಷಗಳು ಅಂತರ ಕಾಯ್ದುಕೊಳ್ಳುವುದು ಅತ್ಯವಶ್ಯಕ.<br /><em><strong>-ಬಾದಾಮಿ ಭಾಸ್ಕರ ನಾಯಕ,ಬಳ್ಳಾರಿ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ರಾಷ್ಟ್ರೀಯ ಪಕ್ಷಗಳು ತಮ್ಮ ತತ್ವ, ಸಿದ್ಧಾಂತಗಳ ಹುಳಿಯನ್ನು ಹಿಂಡಿ, ತಮ್ಮ ಪಕ್ಷಗಳ ಶಾಲುಗಳನ್ನು ಹೊದಿಸಿ ಗ್ರಾಮೀಣ ಭಾಗದ ಜನರಲ್ಲಿ ದ್ವೇಷ ರಾಜಕಾರಣದ ಬೀಜ ಬಿತ್ತುವ ಕಾಯಕ ಶುರು ಮಾಡಿವೆ.</p>.<p>ಈ ಚುನಾವಣೆಯಲ್ಲಿ ಯಾವುದೇ ಪಕ್ಷ ಮೂಗು ತೂರಿಸುವ ಕೆಲಸ ಮಾಡಬಾರದು. ಪ್ರಾಥಮಿಕ ಸಂಬಂಧಗಳೇ ಪ್ರಮುಖವಾಗಿರುವ ಗ್ರಾಮ ಪಂಚಾಯಿತಿ ಚುನಾವಣೆಯ ಪಾವಿತ್ರ್ಯವನ್ನು ಉಳಿಸಲು ರಾಷ್ಟ್ರೀಯ ಪಕ್ಷಗಳು ಅಂತರ ಕಾಯ್ದುಕೊಳ್ಳುವುದು ಅತ್ಯವಶ್ಯಕ.<br /><em><strong>-ಬಾದಾಮಿ ಭಾಸ್ಕರ ನಾಯಕ,ಬಳ್ಳಾರಿ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>