ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಭಿವೃದ್ಧಿಗೆ ಬಳಕೆಯಾಗಲಿ

Last Updated 9 ಜುಲೈ 2018, 19:56 IST
ಅಕ್ಷರ ಗಾತ್ರ

ಸರ್ಕಾರಿ ಶಾಲೆಗಳ ಎಸ್‌ಡಿಎಂಸಿ ಖಾತೆಯಲ್ಲಿ ಜಮಾ ಆಗಿರುವ ಬಡ್ಡಿಯ ಹಣವನ್ನು ವಾಪಸ್‌ ಪಡೆಯಲು ಸರ್ಕಾರ ಮುಂದಾಗಿರುವುದು ಸರಿಯಲ್ಲ. ಸರ್ಕಾರಿ ಶಾಲೆಗಳ ಬಗ್ಗೆ ಪೋಷಕರು ಮೂಗು ಮುರಿಯಲು ಮುಖ್ಯ ಕಾರಣವೆಂದರೆ ಸೌಲಭ್ಯಗಳ ಕೊರತೆ. ಸೌಲಭ್ಯವಂಚಿತ ಶಾಲೆಗಳು ರಾಜ್ಯದಲ್ಲಿ ನೂರಾರು ಇರುವುದರಿಂದ ಬಡ್ಡಿಯ ಹಣವನ್ನು ಹಿಂಪಡೆಯುವ ಬದಲು ಅದನ್ನು ಶಾಲೆಗಳ ಅಭಿವೃದ್ಧಿಗೆ ಬಳಸಿದರೆ ಸರ್ಕಾರಿ ಶಾಲೆಗಳು ಮಕ್ಕಳನ್ನು ಆಕರ್ಷಿಸಬಲ್ಲವು.

ಸರ್ಕಾರವು ಎಸ್‌ಡಿಎಂಸಿಗಳಿಗೆ ಸುತ್ತೋಲೆ ಕಳುಹಿಸಿ, ಆ ಹಣವನ್ನು ಶಾಲೆಯ ಅಭಿವೃದ್ಧಿಗೆ ಬಳಸಿಕೊಳ್ಳುವಂತೆ ಸೂಚನೆ ನೀಡುವುದು ಅಗತ್ಯ.

–ನಯನ ಎಂ.ಆರ್., ಜೇವರ್ಗಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT