ಕದ್ದು ಸಾಗಣೆ ಮಾಡಿದ ಅತ್ಯಮೂಲ್ಯ ಕಲಾಕೃತಿಗಳನ್ನು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮರಳಿ ಭಾರತಕ್ಕೆ ತಂದಿದೆ ಎಂದು ಬಿಜೆಪಿ ಮುಖಂಡ ಲಕ್ಷಣ ಸವದಿ ಟ್ವೀಟ್ ಮೂಲಕ ತಿಳಿಸಿದ್ದಾರೆ (ಪ್ರ.ವಾ., ಜೂನ್ 3). ಈ ವಿಷಯ ತಿಳಿದು ಬಹಳ ಸಂತೋಷವಾಯಿತು. ನಮ್ಮ ಭಾರತದ ಸಂಪತ್ತನ್ನು ಕೊಳ್ಳೆ ಹೊಡೆದು ವಿದೇಶಿ ಬ್ಯಾಂಕುಗಳಲ್ಲಿ ಅಡಗಿಸಿ ಇಟ್ಟಿರುವ ಕಪ್ಪುಹಣದ ವಿಚಾರ ಪ್ರಧಾನಮಂತ್ರಿ ಸಹಿತ ದೇಶದ ಎಲ್ಲ ನಾಗರಿಕರಿಗೂ ಗೊತ್ತಿದೆ.