ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೈಲಾಗದವರಲ್ಲ...

Last Updated 17 ಮೇ 2019, 16:39 IST
ಅಕ್ಷರ ಗಾತ್ರ

‘ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷರಾಗಿ ತಮ್ಮ ಶಾಸಕರನ್ನು ಹಿಡಿದಿಟ್ಟುಕೊಳ್ಳಲಾಗದಿದ್ದರೆ ಬಳೆ ತೊಟ್ಟುಕೊಳ್ಳಲಿ’ ಎಂದು ಸಿದ್ದರಾಮಯ್ಯ ಅವರಿಗೆ ಬಿಜೆಪಿ ನಾಯಕಿ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಶೋಭಾತಾವೂ ಹೆಣ್ಣು ಮಗಳಾಗಿ ಈ ರೀತಿ ಸ್ತ್ರೀ ವಿರೋಧಿ ಹೇಳಿಕೆನೀಡಿರುವುದು ನಾಚಿಕೆಗೇಡು.‘ಬಳೆ ತೊಟ್ಟವರೆಲ್ಲ ಕೆಲಸಮಾಡಲಾಗದವರಲ್ಲ’ ಎಂದು ಸಿದ್ದರಾಮಯ್ಯ ಅವರು ತಿರುಗೇಟು ಕೊಟ್ಟಿರುವುದು ಸೂಕ್ತವಾಗಿಯೇ ಇದೆ.

ಅಕ್ಕಮಹಾದೇವಿ ಬಂಡೋಳಿ, ಬಸವಶ್ರೀ ಬಿ.,ಹುಣಸಗಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT