<p>ಆರನೇ ವೇತನ ಆಯೋಗದ ಶಿಫಾರಸು ಹಾಗೂ ರಾಘವೇಂದ್ರ ಔರಾದಕರ ವರದಿಯನ್ನು ಒಟ್ಟುಗೂಡಿಸಿ ಪೊಲೀಸರ ವೇತನ ಪರಿಷ್ಕರಿಸಲು ಮುಂದಾಗಿರುವುದು ಸರ್ಕಾರದ ಕಲ್ಯಾಣ ಕಾರ್ಯಗಳಲ್ಲಿ ಒಂದು ಎನ್ನಬಹುದು.</p>.<p>ಪ್ರಸ್ತುತ ರಾಜಕೀಯ ಸಂದಿಗ್ಧ ವಾತಾವರಣದಲ್ಲಿ ಗೃಹ ಸಚಿವರ ಈ ನಡೆಯಿಂದ ಇಲಾಖೆ ದಕ್ಷತೆಯಿಂದ ಕಾರ್ಯ ನಿರ್ವಹಿಸಲು ಪ್ರೇರಣೆ ನೀಡಿದಂತಾಗಿದೆ.</p>.<p><em><strong>- ರುದ್ರಮೂರ್ತಿ ಎಂ.ಜೆ.,ಚಿತ್ರದುರ್ಗ</strong></em></p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p>ಆರನೇ ವೇತನ ಆಯೋಗದ ಶಿಫಾರಸು ಹಾಗೂ ರಾಘವೇಂದ್ರ ಔರಾದಕರ ವರದಿಯನ್ನು ಒಟ್ಟುಗೂಡಿಸಿ ಪೊಲೀಸರ ವೇತನ ಪರಿಷ್ಕರಿಸಲು ಮುಂದಾಗಿರುವುದು ಸರ್ಕಾರದ ಕಲ್ಯಾಣ ಕಾರ್ಯಗಳಲ್ಲಿ ಒಂದು ಎನ್ನಬಹುದು.</p>.<p>ಪ್ರಸ್ತುತ ರಾಜಕೀಯ ಸಂದಿಗ್ಧ ವಾತಾವರಣದಲ್ಲಿ ಗೃಹ ಸಚಿವರ ಈ ನಡೆಯಿಂದ ಇಲಾಖೆ ದಕ್ಷತೆಯಿಂದ ಕಾರ್ಯ ನಿರ್ವಹಿಸಲು ಪ್ರೇರಣೆ ನೀಡಿದಂತಾಗಿದೆ.</p>.<p><em><strong>- ರುದ್ರಮೂರ್ತಿ ಎಂ.ಜೆ.,ಚಿತ್ರದುರ್ಗ</strong></em></p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>