<p>ರಾಜ್ಯದಲ್ಲಿ ಸ್ಥಿರವಾದ ಆಡಳಿತ ಇದ್ದಲ್ಲಿ ಮಾತ್ರ, ನಾಡಿನ ಸಮಸ್ಯೆಗಳನ್ನು ಸಮರ್ಥವಾಗಿ ನಿಭಾಯಿಸಲು ಸಾಧ್ಯ. ರಾಜ್ಯ, ಬರದಂತಹ ಗಂಭೀರ ಸ್ಥಿತಿ ಎದುರಿಸುತ್ತಿದೆ. ಇಂತಹ ವೇಳೆ, ಸರ್ಕಾರವನ್ನು ಅಸ್ಥಿರಗೊಳಿಸುವಪ್ರಯತ್ನ ಸಲ್ಲದು.</p>.<p>ಯಾವುದೇ ಸರ್ಕಾರ ಐದು ವರ್ಷಆಡಳಿತ ನಡೆಸಿದಲ್ಲಿ ಆಡಳಿತದಲ್ಲಿ ಸ್ಥಿರತೆ ಕಾಯ್ದುಕೊಳ್ಳಲು,ಕ್ರಿಯಾ ಯೋಜನೆಗಳನ್ನು ಅನುಷ್ಠಾನಕ್ಕೆ ತರಲುಸಾಧ್ಯ. ಇಲ್ಲವಾದಲ್ಲಿ, ಉಂಟಾಗಬಹುದಾದ ಅರಾಜಕತೆಗೆ ಎಲ್ಲ ಚುನಾಯಿತ ಜನಪ್ರತಿನಿಧಿಗಳೂ ಕಾರಣರಾಗುತ್ತಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಜ್ಯದಲ್ಲಿ ಸ್ಥಿರವಾದ ಆಡಳಿತ ಇದ್ದಲ್ಲಿ ಮಾತ್ರ, ನಾಡಿನ ಸಮಸ್ಯೆಗಳನ್ನು ಸಮರ್ಥವಾಗಿ ನಿಭಾಯಿಸಲು ಸಾಧ್ಯ. ರಾಜ್ಯ, ಬರದಂತಹ ಗಂಭೀರ ಸ್ಥಿತಿ ಎದುರಿಸುತ್ತಿದೆ. ಇಂತಹ ವೇಳೆ, ಸರ್ಕಾರವನ್ನು ಅಸ್ಥಿರಗೊಳಿಸುವಪ್ರಯತ್ನ ಸಲ್ಲದು.</p>.<p>ಯಾವುದೇ ಸರ್ಕಾರ ಐದು ವರ್ಷಆಡಳಿತ ನಡೆಸಿದಲ್ಲಿ ಆಡಳಿತದಲ್ಲಿ ಸ್ಥಿರತೆ ಕಾಯ್ದುಕೊಳ್ಳಲು,ಕ್ರಿಯಾ ಯೋಜನೆಗಳನ್ನು ಅನುಷ್ಠಾನಕ್ಕೆ ತರಲುಸಾಧ್ಯ. ಇಲ್ಲವಾದಲ್ಲಿ, ಉಂಟಾಗಬಹುದಾದ ಅರಾಜಕತೆಗೆ ಎಲ್ಲ ಚುನಾಯಿತ ಜನಪ್ರತಿನಿಧಿಗಳೂ ಕಾರಣರಾಗುತ್ತಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>