<p>‘ಸುಮಲತಾ ಅವರು ಮಂಡ್ಯದ ಗೌಡ್ತಿ ಅಲ್ಲ’ ಎಂದು ರಾಜಕಾರಣಿಯೊಬ್ಬರು ಹೇಳಿದ್ದಾರೆ. ಸುಮಲತಾ ಹಿರಿಯ ಕಲಾವಿದ ದಿವಂಗತ ಅಂಬರೀಷ್ ಅವರ ಪತ್ನಿ. ಅವರು ಮಂಡ್ಯದ ಗೌಡ್ತಿ ಅಲ್ಲ ಎನ್ನುವ ಒಂದೇ ಕಾರಣವನ್ನು ಮುಂದಿಟ್ಟು, ಚುನಾವಣೆಗೆ ಸ್ಪರ್ಧಿಸುವುದನ್ನು ವಿರೋಧಿಸುವುದು ಸರಿಯಲ್ಲ.</p>.<p>ಜಾತಿ ರಾಜಕಾರಣ ಮುಖ್ಯವಾಗಿರುವ ಈ ದಿನಮಾನದಲ್ಲಿ ನೀತಿ ರಾಜಕೀಯಕ್ಕೆ ಮೇಲ್ಪಂಕ್ತಿ ಹಾಕುವ ಅವಕಾಶವನ್ನು ಜನ ಕಳೆದುಕೊಳ್ಳಬಾರದು. ರಾಜಕಾರಣಿಗಳ ಮೂಲ ಎಲ್ಲಾದರೂ ಇರಲಿ ಜನರಿಗೆ ಬೇಕಾಗಿರುವುದು ಸಾಮಾಜಿಕ ಕಳಕಳಿಯುಳ್ಳ ಜನಪ್ರತಿನಿಧಿ ಅಷ್ಟೆ.</p>.<p><strong>–ವೆಂಕಟರಾಜು,</strong>ಬೆಂಗಳೂರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>‘ಸುಮಲತಾ ಅವರು ಮಂಡ್ಯದ ಗೌಡ್ತಿ ಅಲ್ಲ’ ಎಂದು ರಾಜಕಾರಣಿಯೊಬ್ಬರು ಹೇಳಿದ್ದಾರೆ. ಸುಮಲತಾ ಹಿರಿಯ ಕಲಾವಿದ ದಿವಂಗತ ಅಂಬರೀಷ್ ಅವರ ಪತ್ನಿ. ಅವರು ಮಂಡ್ಯದ ಗೌಡ್ತಿ ಅಲ್ಲ ಎನ್ನುವ ಒಂದೇ ಕಾರಣವನ್ನು ಮುಂದಿಟ್ಟು, ಚುನಾವಣೆಗೆ ಸ್ಪರ್ಧಿಸುವುದನ್ನು ವಿರೋಧಿಸುವುದು ಸರಿಯಲ್ಲ.</p>.<p>ಜಾತಿ ರಾಜಕಾರಣ ಮುಖ್ಯವಾಗಿರುವ ಈ ದಿನಮಾನದಲ್ಲಿ ನೀತಿ ರಾಜಕೀಯಕ್ಕೆ ಮೇಲ್ಪಂಕ್ತಿ ಹಾಕುವ ಅವಕಾಶವನ್ನು ಜನ ಕಳೆದುಕೊಳ್ಳಬಾರದು. ರಾಜಕಾರಣಿಗಳ ಮೂಲ ಎಲ್ಲಾದರೂ ಇರಲಿ ಜನರಿಗೆ ಬೇಕಾಗಿರುವುದು ಸಾಮಾಜಿಕ ಕಳಕಳಿಯುಳ್ಳ ಜನಪ್ರತಿನಿಧಿ ಅಷ್ಟೆ.</p>.<p><strong>–ವೆಂಕಟರಾಜು,</strong>ಬೆಂಗಳೂರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>