ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬರದ ನಾಡಲ್ಲಿ ಬದಲಾಗಲಿ ಕಚೇರಿ ವೇಳೆ

ಅಕ್ಷರ ಗಾತ್ರ

ಬಿಸಿಲಿನ ತಾಪ ಹೆಚ್ಚಾಗಿರುವುದರಿಂದ ಉತ್ತರ ಕರ್ನಾಟಕದ ಅದರಲ್ಲೂ ಬೆಳಗಾವಿ ಮತ್ತು ಕಲಬುರಗಿ ವಿಭಾಗದ ಜಿಲ್ಲೆಗಳ ಸರ್ಕಾರಿ ಕಚೇರಿಯ ಸಮಯ ಬದಲಾವಣೆಯ ಬಗ್ಗೆ ಸರ್ಕಾರ ಗಮನಹರಿಸಬೇಕು. ಬರದ ನಾಡು ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಸರ್ಕಾರಿ ನೌಕರರು ದೈನಂದಿನ ಕಾರ್ಯ ನಿರ್ವಹಿಸಲು ಕಷ್ಟಕರವಾಗುತ್ತದೆ ಮತ್ತು ಆರೋಗ್ಯದಲ್ಲಿ ಏರುಪೇರಾಗುತ್ತದೆ. ‘ದೆಹಲಿಯಲ್ಲಿ ಕಲಬುರಗಿ ಜಿಲ್ಲೆಗಿಂತ ಹೆಚ್ಚಿನ ತಾಪಮಾನ ಇದ್ದರೂ ಅಲ್ಲಿ ಕಚೇರಿ ಸಮಯ ಬದಲಾವಣೆ ಮಾಡಿಲ್ಲ’ ಎಂಬ ಹೇಳಿಕೆಯು ಅಸಂಬದ್ಧವಾದುದು.

- ಶಿವಾನಂದ ಹಂಡಿ,ವಿಜಯಪುರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT