ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇವಾಲಯಗಳ ಜೀರ್ಣೋದ್ಧಾರ

Last Updated 24 ಮಾರ್ಚ್ 2019, 20:35 IST
ಅಕ್ಷರ ಗಾತ್ರ

ದೇವಾಲಯಗಳ ಜೀರ್ಣೋದ್ಧಾರಕ್ಕಾಗಿ ಅಪಾರ ಹಣ ಸುರಿಯಲಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಈ ಪರಿಪಾಟ ಮುಂದುವರಿದಿದೆ. ಆದರೆ ಈ ಜಿಲ್ಲೆಯಲ್ಲಿ ಯಾವ ದೇವಾಲಯವೂ ಶಿಥಿಲಾವಸ್ಥೆಯಲ್ಲಿ ಇರುವುದು ಕಂಡುಬರುವುದಿಲ್ಲ.

ಹಣವನ್ನು ಈ ರೀತಿ ಜೀರ್ಣೋದ್ಧಾರದ ಹೆಸರಿನಲ್ಲಿ ಅನಗತ್ಯವಾಗಿ ಖರ್ಚು ಮಾಡುವ ಬದಲು ಅದನ್ನು ಸಮಾಜ ಸೇವೆಗೆ, ಶಾಲೆಗಳ ಪುನರ್‌ನಿರ್ಮಾಣಕ್ಕೆ, ಆಸ್ಪತ್ರೆಗಳಿಗೆ, ನೀರಿನ ಕೊಳಗಳ ಸಂರಕ್ಷಣೆಗೆ, ವೃಕ್ಷ– ಪ್ರಾಣಿ ಪಕ್ಷಿಗಳ ಪೋಷಣೆಗೆ ಉಪಯೋಗಿಸಿದರೆ ಅದು ಸಾರ್ಥಕವಾದೀತು. ಅಂತಹ ಕೆಲಸ ನಿಜಕ್ಕೂ ಶ್ಲಾಘನೀಯ.

–ಲಲಿತಾ,ಉಡುಪಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT