ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂತಹ ಅಧಿಕಾರಿಗಳು ಬೇಕು

Last Updated 16 ಜನವರಿ 2019, 20:00 IST
ಅಕ್ಷರ ಗಾತ್ರ

ತಮಿಳುನಾಡಿನ ತಿರುನಲ್ವೇಲಿ ಜಿಲ್ಲಾಧಿಕಾರಿ ಶಿಲ್ಪಾ ಪ್ರಭಾಕರ್ ಸತೀಶ್‌ ತಮ್ಮ ಮಗಳನ್ನು ಅಂಗನವಾಡಿಗೆ ದಾಖಲಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಇದೇ ರೀತಿ, ನಮ್ಮ ರಾಜ್ಯದ ಸರ್ಕಾರಿ ಶಾಲೆಗಳು ಉಳಿಯಬೇಕಾದರೆ ಇಂತಹ ಅಧಿಕಾರಿಗಳು, ರಾಜಕಾರಣಿಗಳ ಅವಶ್ಯಕತೆ ನಮಗೆ ಇದೆ.

ಇವರೂ ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸುವಂತಾದರೆ, ಅವುಗಳ ಅಭಿವೃದ್ಧಿಗೆ ಸಹಕಾರಿಯಾಗುತ್ತದೆ. ಮೂಲಸೌಕರ್ಯಗಳ ಕೊರತೆ ನೀಗಿ ಅವುಗಳ ಗುಣಮಟ್ಟ ಹೆಚ್ಚಿಸಲು ನೆರವಾಗುತ್ತದೆ. ಸಮಾಜದ ಮುಖ್ಯವಾಹಿನಿಯಲ್ಲಿ ಇರುವವರು ಇಂತಹ ಬದಲಾವಣೆ ತರುವಲ್ಲಿ ಇತರರಿಗೆ ಮಾದರಿಯಾಗಬೇಕು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT