ಕಠಿಣ ಕಾನೂನಿನ ಹೊರತಾಗಿಯೂ ಅದರ ಪರಿಣಾಮಕಾರಿ ಅನುಷ್ಠಾನದ ಕೊರತೆಯಿಂದ, ಈ ರೀತಿಯ ಧೋರಣೆ ಜನರಲ್ಲಿ ಹೆಚ್ಚಾಗುತ್ತಲೇ ಇದೆ. ಈ ದಿಸೆಯಲ್ಲಿ ಜನರಿಗೆ ಪರಿಸರ ಕಾಳಜಿಯ ಬಗ್ಗೆ ಅರಿವು ಮೂಡಿಸಬೇಕಾದ ಅವಶ್ಯಕತೆ ಹೆಚ್ಚಾಗಿದೆ. ಇಂತಹ ಸಕಾರಾತ್ಮಕ ಬದಲಾವಣೆ ನಮ್ಮಿಂದಲೇ ಆರಂಭವಾಗಲಿ.
-ಮಧು ಎನ್.ಬಿ.,ನಾರನಹಳ್ಳಿ, ದೊಡ್ಡಬಳ್ಳಾಪುರ