ಲೋಪವಾದಲ್ಲಿ ತಕ್ಷಣವೇ ಕ್ರಮ ಜರುಗಿಸಬೇಕು. ಇದಕ್ಕೆ ಪರ್ಯಾಯವಾದ ಸಾರಿಗೆ ಸೇವೆಯಾಗಿ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಗಳ ಓಡಾಟವನ್ನು ಹೆಚ್ಚಿಸಬೇಕು. ಜನಸಾಮಾನ್ಯರಲ್ಲಿ ಕೊರೊನಾ ಬಗೆಗೆ ಇರುವ ಅನಗತ್ಯ ಭಯ ನಿವಾರಣೆ ಹಾಗೂ ಸೋಂಕು ನಿಯಂತ್ರಣದ ಕುರಿತು ಅವರಲ್ಲಿ ಇನ್ನಷ್ಟು ಅರಿವು ಮೂಡಿಸಬೇಕಾದ ಕೆಲಸ ತುರ್ತಾಗಿ ಆಗಬೇಕಾಗಿದೆ.
-ಮಹೇಶ್,ಏಚಗುಂಡ್ಲ, ನಂಜನಗೂಡು