ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ನೀಟ್’ ಆಕಾಂಕ್ಷಿಗಳಿಗೆ ಅವಕಾಶ: ಸೂಕ್ತ ನಡೆ

Last Updated 6 ಮೇ 2019, 19:54 IST
ಅಕ್ಷರ ಗಾತ್ರ

ಹಂಪಿ ಎಕ್ಸ್‌ಪ್ರೆಸ್ ರೈಲುಭಾನುವಾರ (ಮೇ 5) ಏಳು ಗಂಟೆ ತಡವಾಗಿ ಬಂದಿದ್ದರಿಂದ ಮತ್ತು ಪರೀಕ್ಷಾ ಕೇಂದ್ರ ಬದಲಾವಣೆಯಿಂದ ಬೆಂಗಳೂರಿನಲ್ಲಿ ನೂರಾರು ವಿದ್ಯಾರ್ಥಿಗಳಿಗೆ ನೀಟ್‌ಗೆ ಹಾಜರಾಗಲು ಸಾಧ್ಯವಾಗದಿರುವುದು ವಿಷಾದನೀಯ. ರೈಲ್ವೆ ಇಲಾಖೆ ಸಿಬ್ಬಂದಿಯು ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡಿದ್ದಾರೆ. ರೈಲು ವಿಳಂಬದಿಂದ ತೊಂದರೆಗೆ ಒಳಗಾದವರಿಗೆ ಈಗ ಪರೀಕ್ಷೆ ಬರೆಯಲು ಅವಕಾಶ ನೀಡಿರುವುದು ಉತ್ತಮ ಬೆಳವಣಿಗೆ.

-ಶ್ರೀನಾಥ ಮರಕುಂಬಿ, ಗಂಗಾವತಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT