ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ವದೇಶಿ ಮಂತ್ರ ಇರಲಿ

Last Updated 18 ಜೂನ್ 2020, 19:31 IST
ಅಕ್ಷರ ಗಾತ್ರ

ಇಡೀ ಜಗತ್ತಿಗೆ ಕೊರೊನಾ ವೈರಾಣು ಹರಡಲು ಕಾರಣವಾದ ಚೀನಾ, ಇದೀಗ ಭಾರತದ ಗಡಿಯಲ್ಲಿ ಕ್ಯಾತೆ ತೆಗೆಯುತ್ತಿದೆ. ದೇಶದ ಭದ್ರತೆಯ ವಿಚಾರ ಬಂದಾಗ ನಾವೆಲ್ಲರೂ ರಾಜಕೀಯ ಬಿಟ್ಟು ಒಂದಾಗಿ, ಪ್ರಧಾನಿ ಹಾಗೂ ಸೈನಿಕರ ಜೊತೆ ನಿಲ್ಲಬೇಕು. ಆದಷ್ಟು ಸ್ವದೇಶಿ ಉತ್ಪನ್ನಗಳನ್ನು ಖರೀದಿಸುವ ಮೂಲಕ ಆರ್ಥಿಕವಾಗಿ ಚೀನಾಗೆ ಲಾಭವಾಗದಂತೆ ಮಾಡಬೇಕು.

ರೂಪೇಶ್ ಜೆ.ಕೆ.,ಉಡುಪಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT