<p class="Briefhead">ಕೊರೊನಾ ಎರಡನೇ ಅಲೆ ನಿಯಂತ್ರಣದ ಸಲುವಾಗಿ ಸರ್ಕಾರವು ಜಾಗೃತದಳವೊಂದನ್ನು ನೇಮಿಸಬೇಕು. ಕೋವಿಡ್ ರೋಗಿಗಳನ್ನು ಇರಿಸಿರುವ ಎಲ್ಲ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳ ಮೇಲೆ ಈ ದಳವು ನಿಗಾ ಇರಿಸಬೇಕು. ಜನರಿಗೆ ಸರಿಯಾಗಿ ಚಿಕಿತ್ಸೆ ದೊರೆಯುವುದನ್ನು ಖಾತರಿಪಡಿಸಿಕೊಳ್ಳಬೇಕು. ಜೊತೆಗೆ ಜಾಗೃತದಳವು ಜಾತ್ರೆ, ಸಭೆ-ಸಮಾರಂಭ, ಮದುವೆ ಮುಂತಾದ ಕಾರ್ಯಕ್ರಮಗಳ ಮೇಲೆ ಹದ್ದಿನ ಕಣ್ಣಿಟ್ಟು, ಕಠಿಣ ಕ್ರಮಗಳನ್ನು ಜರುಗಿಸಬೇಕು. ಈ ಮೂಲಕ ಸರ್ಕಾರದ ಆರ್ಥಿಕ ಸಂಪನ್ಮೂಲ ಹಾಗೂ ಜನರ ಜೀವ ಕಾಪಾಡುವಲ್ಲಿ ಮಹತ್ವದ ಪಾತ್ರ ವಹಿಸಬೇಕು.</p>.<p><strong>- ಉಮೇಶ ಎಸ್. ಹಿರೇಮಠ, <span class="Designate">ಬೈಲಹೊಂಗಲ</span></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="Briefhead">ಕೊರೊನಾ ಎರಡನೇ ಅಲೆ ನಿಯಂತ್ರಣದ ಸಲುವಾಗಿ ಸರ್ಕಾರವು ಜಾಗೃತದಳವೊಂದನ್ನು ನೇಮಿಸಬೇಕು. ಕೋವಿಡ್ ರೋಗಿಗಳನ್ನು ಇರಿಸಿರುವ ಎಲ್ಲ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳ ಮೇಲೆ ಈ ದಳವು ನಿಗಾ ಇರಿಸಬೇಕು. ಜನರಿಗೆ ಸರಿಯಾಗಿ ಚಿಕಿತ್ಸೆ ದೊರೆಯುವುದನ್ನು ಖಾತರಿಪಡಿಸಿಕೊಳ್ಳಬೇಕು. ಜೊತೆಗೆ ಜಾಗೃತದಳವು ಜಾತ್ರೆ, ಸಭೆ-ಸಮಾರಂಭ, ಮದುವೆ ಮುಂತಾದ ಕಾರ್ಯಕ್ರಮಗಳ ಮೇಲೆ ಹದ್ದಿನ ಕಣ್ಣಿಟ್ಟು, ಕಠಿಣ ಕ್ರಮಗಳನ್ನು ಜರುಗಿಸಬೇಕು. ಈ ಮೂಲಕ ಸರ್ಕಾರದ ಆರ್ಥಿಕ ಸಂಪನ್ಮೂಲ ಹಾಗೂ ಜನರ ಜೀವ ಕಾಪಾಡುವಲ್ಲಿ ಮಹತ್ವದ ಪಾತ್ರ ವಹಿಸಬೇಕು.</p>.<p><strong>- ಉಮೇಶ ಎಸ್. ಹಿರೇಮಠ, <span class="Designate">ಬೈಲಹೊಂಗಲ</span></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>