ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಚಕರ ವಾಣಿ | ಶಿಕ್ಷಕರನ್ನು ತೊಡಗಿಸಿಕೊಳ್ಳಿ

Last Updated 24 ಮಾರ್ಚ್ 2020, 19:45 IST
ಅಕ್ಷರ ಗಾತ್ರ

ಕೊರೊನಾ ತಡೆಗೆ ಕೆಲವು ಸರ್ಕಾರಿ ಇಲಾಖೆಗಳು ಪೂರ್ಣ ಪ್ರಮಾಣದಲ್ಲಿ ಕೆಲಸ ಮಾಡುತ್ತಿದ್ದರೆ, ಇನ್ನು ಕೆಲವು ಇಲಾಖೆಗಳು ಕೆಲಸವಿಲ್ಲದೇ ಸಂಬಳ ಪಡೆಯು ವಂತಾಗಿದೆ. ಇದರಲ್ಲಿ ಶಿಕ್ಷಣ ಇಲಾಖೆಯೂ ಒಂದು. ಆರೋಗ್ಯ ಇಲಾಖೆಯ ಸಿಬ್ಬಂದಿ ಮತ್ತು ಕಡಿಮೆ ಸಂಖ್ಯೆ
ಯಲ್ಲಿರುವ ಪೊಲೀಸರು ಹಗಲಿರುಳೂ ದುಡಿಯುತ್ತಿ ದ್ದಾರೆ. ಶಿಕ್ಷಕರಾದ ನಾವು ಹೆಚ್ಚಿನ ಸಂಖ್ಯೆಯಲ್ಲಿ ಇದ್ದು, ದುಡಿಯುವ ನೌಕರ ವರ್ಗಕ್ಕೆ ಹೆಗಲು ಕೊಡಬಹು ದಾಗಿದೆ. ಈ ದಿಸೆಯಲ್ಲಿ ರಾಜ್ಯದ ಎಲ್ಲ ಶಿಕ್ಷಕ ಸಂಘಟನೆ ಗಳು ಹಾಗೂ ಜನಪ್ರತಿನಿಧಿಗಳು ಸಕಾರಾತ್ಮಕ ಚಿಂತನೆ ಯೊಂದಿಗೆ ಸ್ಪಂದಿಸಬೇಕು.

ಕೆ.ಬಿ.ಹೊನ್ನಾಯ್ಕ,ಸದಲಗಾ, ಚಿಕ್ಕೋಡಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT