ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಚಕರ ವಾಣಿ: ಹಾರೆಗಳಿಗೆ ಅಭಿನಂದನೆ!

Last Updated 6 ಜೂನ್ 2021, 19:31 IST
ಅಕ್ಷರ ಗಾತ್ರ

ದಾರಿಗೆ ಅಡ್ಡಿಯಾಗಿರುವ ಬಂಡೆಯನ್ನು ಹಾರೆಯಿಂದ ಮೀಟಿ ಎಬ್ಬಿಸಿ ಉರುಳಿಸಬೇಕಾದರೆ, ಆ ಹಾರೆಗೆ ಬಲವಾದ ಸಣ್ಣ ಅಡಿಗಲ್ಲು ಬೇಕಾಗುತ್ತದೆ. ತಮ್ಮ ದಾರಿಗೆ ಅಡ್ಡಿಯಾಗಿದ್ದ ಮೈಸೂರಿನ ಜಿಲ್ಲಾಧಿಕಾರಿ ‘ರೋಹಿಣಿ ಸಿಂಧೂರಿ ಐಎಎಸ್’ ಎಂಬ ಬಂಡೆಯನ್ನು ಮೀಟಿ ಎಬ್ಬಿಸಿ ಅಲ್ಲಿಂದ ಉರುಳಿಸಲು, ರಾಜಕಾರಣಿಗಳೆಂಬ ಹಾರೆಗಳು ಮೈಸೂರು ಮಹಾನಗರಪಾಲಿಕೆಯ ಆಯುಕ್ತೆ ‘ಶಿಲ್ಪಾ ನಾಗ್ ಐಎಎಸ್’ ಎಂಬ ಬಲವಾದ ಸಣ್ಣ ಅಡಿಗಲ್ಲನ್ನು ಬಳಸಿ, ಬಂಡೆಯೊಂದಿಗೆ ಸಣ್ಣ ಅಡಿಗಲ್ಲನ್ನೂ ಉರುಳಿಸಿ ಯಶಸ್ವಿಯಾಗಿದ್ದಾರೆ. ಹಾರೆಗಳಿಗೆ ಅಭಿನಂದನೆ!

–ಪಿ.ಜೆ.ರಾಘವೇಂದ್ರ, ಮೈಸೂರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT