<p>ದಾರಿಗೆ ಅಡ್ಡಿಯಾಗಿರುವ ಬಂಡೆಯನ್ನು ಹಾರೆಯಿಂದ ಮೀಟಿ ಎಬ್ಬಿಸಿ ಉರುಳಿಸಬೇಕಾದರೆ, ಆ ಹಾರೆಗೆ ಬಲವಾದ ಸಣ್ಣ ಅಡಿಗಲ್ಲು ಬೇಕಾಗುತ್ತದೆ. ತಮ್ಮ ದಾರಿಗೆ ಅಡ್ಡಿಯಾಗಿದ್ದ ಮೈಸೂರಿನ ಜಿಲ್ಲಾಧಿಕಾರಿ ‘ರೋಹಿಣಿ ಸಿಂಧೂರಿ ಐಎಎಸ್’ ಎಂಬ ಬಂಡೆಯನ್ನು ಮೀಟಿ ಎಬ್ಬಿಸಿ ಅಲ್ಲಿಂದ ಉರುಳಿಸಲು, ರಾಜಕಾರಣಿಗಳೆಂಬ ಹಾರೆಗಳು ಮೈಸೂರು ಮಹಾನಗರಪಾಲಿಕೆಯ ಆಯುಕ್ತೆ ‘ಶಿಲ್ಪಾ ನಾಗ್ ಐಎಎಸ್’ ಎಂಬ ಬಲವಾದ ಸಣ್ಣ ಅಡಿಗಲ್ಲನ್ನು ಬಳಸಿ, ಬಂಡೆಯೊಂದಿಗೆ ಸಣ್ಣ ಅಡಿಗಲ್ಲನ್ನೂ ಉರುಳಿಸಿ ಯಶಸ್ವಿಯಾಗಿದ್ದಾರೆ. ಹಾರೆಗಳಿಗೆ ಅಭಿನಂದನೆ!</p>.<p><em><strong>–ಪಿ.ಜೆ.ರಾಘವೇಂದ್ರ, ಮೈಸೂರು</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದಾರಿಗೆ ಅಡ್ಡಿಯಾಗಿರುವ ಬಂಡೆಯನ್ನು ಹಾರೆಯಿಂದ ಮೀಟಿ ಎಬ್ಬಿಸಿ ಉರುಳಿಸಬೇಕಾದರೆ, ಆ ಹಾರೆಗೆ ಬಲವಾದ ಸಣ್ಣ ಅಡಿಗಲ್ಲು ಬೇಕಾಗುತ್ತದೆ. ತಮ್ಮ ದಾರಿಗೆ ಅಡ್ಡಿಯಾಗಿದ್ದ ಮೈಸೂರಿನ ಜಿಲ್ಲಾಧಿಕಾರಿ ‘ರೋಹಿಣಿ ಸಿಂಧೂರಿ ಐಎಎಸ್’ ಎಂಬ ಬಂಡೆಯನ್ನು ಮೀಟಿ ಎಬ್ಬಿಸಿ ಅಲ್ಲಿಂದ ಉರುಳಿಸಲು, ರಾಜಕಾರಣಿಗಳೆಂಬ ಹಾರೆಗಳು ಮೈಸೂರು ಮಹಾನಗರಪಾಲಿಕೆಯ ಆಯುಕ್ತೆ ‘ಶಿಲ್ಪಾ ನಾಗ್ ಐಎಎಸ್’ ಎಂಬ ಬಲವಾದ ಸಣ್ಣ ಅಡಿಗಲ್ಲನ್ನು ಬಳಸಿ, ಬಂಡೆಯೊಂದಿಗೆ ಸಣ್ಣ ಅಡಿಗಲ್ಲನ್ನೂ ಉರುಳಿಸಿ ಯಶಸ್ವಿಯಾಗಿದ್ದಾರೆ. ಹಾರೆಗಳಿಗೆ ಅಭಿನಂದನೆ!</p>.<p><em><strong>–ಪಿ.ಜೆ.ರಾಘವೇಂದ್ರ, ಮೈಸೂರು</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>