ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ತ್ರೀ ಕುಲಕ್ಕೆ ನೈತಿಕ ಜಯ

ಅಕ್ಷರ ಗಾತ್ರ

ಇಡೀ ದೇಶವನ್ನು ತಲ್ಲಣಗೊಳಿಸಿದ್ದ ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಾಲ್ವರು ಅಪರಾಧಿಗಳನ್ನು ದೆಹಲಿಯ ತಿಹಾರ್ ಜೈಲಿನಲ್ಲಿ ಗಲ್ಲಿಗೇರಿಸಲಾಗಿದೆ. ಇದು, ಇಡೀ ಸ್ತ್ರೀ ಕುಲಕ್ಕೆ ದೊರೆತ ನೈತಿಕ ಹಾಗೂ ಕಾನೂನಾತ್ಮಕ ಜಯವಾಗಿದೆ. ಈ ಅಪರಾಧಿಗಳು ಸಾಧ್ಯವಿರುವ ಎಲ್ಲ ಕಾನೂನು ಕ್ರಮಗಳನ್ನು ಬಳಸಿಕೊಂಡಿದ್ದರೂ ಅವರ ಪ್ರಯತ್ನಗಳೆಲ್ಲ ವಿಫಲವಾದವು. ಒಂದಲ್ಲ ಒಂದು ಕಾರಣವನ್ನು ಮುಂದಿಟ್ಟುಕೊಂಡು ನೇಣಿನ ಕುಣಿಕೆಯಿಂದ ಪಾರಾಗಲು ಪ್ರಯತ್ನಿಸಿದರಾದರೂ ಅವರ ಆಟ ಹೆಚ್ಚು ಕಾಲ ನಡೆಯಲಿಲ್ಲ.

ಕೆ.ವಿ‌.ವಾಸು, ಮೈಸೂರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT