‘ಕಾಳಾರಾಮ ಮಂದಿರ ಪ್ರವೇಶಿಸಿದ ಮಾತ್ರಕ್ಕೆ ನಾನಾಗಲೀ ನನ್ನ ಸಮುದಾಯವಾಗಲೀ ಶೈಕ್ಷಣಿಕವಾಗಿ, ಆರ್ಥಿಕವಾಗಿ ಉದ್ಧಾರ ಆಗುತ್ತದೆ ಎಂಬ ಭ್ರಮೆ ಅಥವಾ ದೈವಿಕ ನಂಬಿಕೆ ನನಗಿಲ್ಲ. ಆದರೆ, ಸಾಮಾಜಿಕ ಸಮಾನತೆ ಸಾಧಿಸುವುದೇ ಈ ಚಳವಳಿಯ ಮುಖ್ಯ ಉದ್ದೇಶ’ ಎಂದು ಹೇಳಿದ ಅಂಬೇಡ್ಕರ್ ಅವರ ಸಂದೇಶವನ್ನು ಮರೆಮಾಚಿದ್ದರ ಔಚಿತ್ಯವೇನು?
-ಟಿ.ಶಶಿಧರ, ರಸ್ತಾಪುರ, ಶಹಾಪುರ