<p>ಬಿಬಿಎಂಪಿ ವ್ಯಾಪ್ತಿಯ ಜಂಬೂಸವಾರಿ ದಿಣ್ಣೆ, ಸುರಭಿನಗರ, ನಾಯಕ್ ಲೇಔಟ್, ವೆಂಕಟೇಶ್ವರ ಲೇಔಟ್, ಶ್ರೀಮಾತಾ ಲೇಔಟ್, ಕೊತ್ತನೂರು ದಿಣ್ಣೆ ನಿವಾಸಿಗಳ ಪತ್ರ ವ್ಯವಹಾರದ ಅನೂಕೂಲಕ್ಕಾಗಿ ಸಮೀಪದಲ್ಲಿ ಎಲ್ಲಿಯೂ ಅಂಚೆಪೆಟ್ಟಿಗೆ ಅಳವಡಿಸಿಲ್ಲ.<br /> <br /> ಪತ್ರಗಳ ರವಾನೆಗಾಗಿ ನೃಪತುಂಗ ನಗರ ಅಂಚೆ ಕಚೇರಿ ಅಥವಾ ಗೊಟ್ಟಿಗೆರೆ ಅಂಚೆ ಕಚೇರಿಗೆ ಹೋಗುವ ಅವಶ್ಯಕತೆ ಇದೆ. ಆದ್ದರಿಂದ ಈ ಮೇಲ್ಕಂಡ ನಿವಾಸಿಗಳ ಅನುಕೂಲಕ್ಕಾಗಿ ಬಿ.ಕೆ. ಸರ್ಕಲ್ ಬಸ್ ನಿಲ್ದಾಣದ ಹತ್ತಿರ ಇಲ್ಲವೆ ಸೂಕ್ತ ಕಂಡ ಸ್ಥಳದಲ್ಲಿ ಅಂಚೆ ಪೆಟ್ಟಿಗೆ ಅಳವಡಿಸಿ ಅನುಕೂಲ ಮಾಡಿಕೊಡಬೇಕೆಂದು ಮನವಿ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಿಬಿಎಂಪಿ ವ್ಯಾಪ್ತಿಯ ಜಂಬೂಸವಾರಿ ದಿಣ್ಣೆ, ಸುರಭಿನಗರ, ನಾಯಕ್ ಲೇಔಟ್, ವೆಂಕಟೇಶ್ವರ ಲೇಔಟ್, ಶ್ರೀಮಾತಾ ಲೇಔಟ್, ಕೊತ್ತನೂರು ದಿಣ್ಣೆ ನಿವಾಸಿಗಳ ಪತ್ರ ವ್ಯವಹಾರದ ಅನೂಕೂಲಕ್ಕಾಗಿ ಸಮೀಪದಲ್ಲಿ ಎಲ್ಲಿಯೂ ಅಂಚೆಪೆಟ್ಟಿಗೆ ಅಳವಡಿಸಿಲ್ಲ.<br /> <br /> ಪತ್ರಗಳ ರವಾನೆಗಾಗಿ ನೃಪತುಂಗ ನಗರ ಅಂಚೆ ಕಚೇರಿ ಅಥವಾ ಗೊಟ್ಟಿಗೆರೆ ಅಂಚೆ ಕಚೇರಿಗೆ ಹೋಗುವ ಅವಶ್ಯಕತೆ ಇದೆ. ಆದ್ದರಿಂದ ಈ ಮೇಲ್ಕಂಡ ನಿವಾಸಿಗಳ ಅನುಕೂಲಕ್ಕಾಗಿ ಬಿ.ಕೆ. ಸರ್ಕಲ್ ಬಸ್ ನಿಲ್ದಾಣದ ಹತ್ತಿರ ಇಲ್ಲವೆ ಸೂಕ್ತ ಕಂಡ ಸ್ಥಳದಲ್ಲಿ ಅಂಚೆ ಪೆಟ್ಟಿಗೆ ಅಳವಡಿಸಿ ಅನುಕೂಲ ಮಾಡಿಕೊಡಬೇಕೆಂದು ಮನವಿ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>